ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ?
ನೀವು ಆಧಾರ್ ಕಾರ್ಡ್ ಹೊಂದಿದ್ದರೆ, ಕರ್ನಾಟಕದಲ್ಲಿ ಅದನ್ನು ಹೇಗೆ ಅಪ್ಡೇಟ್ ಮಾಡುವುದು ಎಂದು ಯೋಚಿಸುತ್ತಿದ್ದರೆ ಈ ಲೇಖನವನ್ನು ಓದುವುದು ಅವಶ್ಯಕ. ಏಕೆಂದರೆ, ಈ ಲೇಖನದಲ್ಲಿ ನಾವು, ಇಡೀ ಪ್ರಕ್ರಿಯೆಯ ವಿವರಗಳನ್ನು ಹಂತಗಳಲ್ಲಿ ದಾಖಲಿಸಿದ್ದೇವೆ. . ಪರಿಷ್ಕರಿಸಲಾದ ನಿಯಮಗಳ ಪ್ರಕಾರ, ಆಧಾರ್ ಕಾರ್ಡ್ನಲ್ಲಿ ಹುಟ್ಟಿದ ದಿನಾಂಕ, ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ ನಮೂದಿಸುವುದು ಕಡ್ಡಾಯ. ಸರಕಾರದ ನಿರ್ದೆಶನದ ಪ್ರಕಾರ, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ವಿವರಗಳನ್ನು ಅಪ್ಡೇಟ್ ಮಾಡುವ ಅಗತ್ಯವಿಲ್ಲ. ಆದರೆ, ಅವನು/ಅವಳು 15 ವರ್ಷ […]

ನೇತ್ರದಾನ ಮೂಲಕ ಜೀವಸಾರ್ಥಕತೆ: ನೀವು ನೆನಪಿನಲ್ಲಿಟ್ಟುಕೊಳ್ಳಬೇಕು ಅಂಶಗಳು
ನಮ್ಮ ರಾಜ್ಯದಲ್ಲಿ ಲಕ್ಷಾಂತರ ಮಂದಿ, ತಮ್ಮ ಕುರುಡುತನ ನಿವಾರಿಸಿಕೊಳ್ಳಲು, ನೇತ್ರದಾನಿಗಳ ನಿರೀಕ್ಷೆಯಲ್ಲಿದ್ದಾರೆ. ನೇತ್ರ ದಾನ ಮಹಾದಾನವಾಗಿದ್ದು, ನಮ್ಮ ರಾಜ್ಯದಲ್ಲಿ ನೇತ್ರ ದಾನ ಮಾಡುವುದರಿಂದ ಒಂದು ಅಥವಾ ಹೆಚ್ಚಿನ ವ್ಯಕ್ತಿಗಳಲ್ಲಿ ಅಂಧತ್ವ ಸರಿಪಡಿಸಲು ಸಹಾಯ ಮಾಡಿದಂತಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯ ನೇತ್ರದಾನದಿಂದ, ಕನಿಷ್ಠ ಇಬ್ಬರು ವ್ಯಕ್ತಿಗಳ ಜೀವನವನ್ನು ಬೆಳಗಿಸಲು ಸಾಧ್ಯವಿದೆ. ಕರ್ನಾಟಕದಲ್ಲಿ ನೇತ್ರ ದಾನ ಎಂದ ಕೂಡಲೇ ನಮಗೆ ನೆನಪಾಗುವುದು ಖ್ಯಾತ ನಟ ಡಾ. ರಾಜ್ ಕುಮಾರ್. ಅವರು ರಾಜ್ಯದಲ್ಲಿ ನೇತ್ರ ದಾನದ ಬಗ್ಗೆ ಸಾಕಷ್ಟು ಜನ […]

ಆನ್ಲೈನ್ ಮೂಲಕ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಪಾವತಿ
ಬೆಂಗಳೂರು ಆಸ್ತಿ ತೆರಿಗೆ, ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಆಸ್ತಿ ಮಾಲೀಕರಿಂದ ಸಂಗ್ರಹಿಸುವ ಒಂದು ಸ್ಥಳೀಯ ತೆರಿಗೆಯಾಗಿದೆ. ಈ ತೆರಿಗೆ ಹಣವನ್ನು ನಗರದಲ್ಲಿ ನಾನಾ ಸೇವೆಗಳನ್ನು ಒದಗಿಸಲು ಬಳಸಲಾಗುತ್ತದೆ. ಈ ಸ್ಥಳೀಯ ತೆರಿಗೆಗಳೆಂದರೆ, ರಸ್ತೆ ನಿರ್ವಹಣೆ, ಉದ್ಯಾನವನಗಳ ನಿರ್ವಹಣೆ, ಒಳಚರಂಡಿಗಳು, ಬೀದಿ ದೀಪ ನಿರ್ವಹಣೆ, ಇತ್ಯಾದಿಗಳು. ಬೆಂಗಳೂರಿನ ನಿವಾಸಿಗಳು ಈ ಆಸ್ತಿ ತೆರಿಗೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಪಾವತಿಸಬೇಕಾಗುತ್ತದೆ. ಈ ಲೇಖನದಲ್ಲಿ ನಾವು, ಆನ್ಲೈನ್ನಲ್ಲಿ ನಿಮ್ಮ ಆಸ್ತಿ ತೆರಿಗೆ ಪಾವತಿಸುವ ಮಾಹಿತಿಯನ್ನು ನೀಡುತ್ತೇವೆ. ಆಸ್ತಿತೆರಿಗೆಯನ್ನುಪಾವತಿಸುವಎರಡುವಿಧಾನಗಳು ನಮ್ಮ […]
