ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ರಾಷ್ಟ್ರೀಯ ನೇಮಕಾತಿ ಸಂಸ್ಥೆ – ಸರಕಾರಿ ಉದ್ಯೋಗಕ್ಕಾಗಿ ಒಂದೇ ಸಿಇಟಿ
ಸರಕಾರದ ನಾನಾ ಇಲಾಖೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು, ಬಹು ಪರೀಕ್ಷೆಗಳನ್ನು ಬರೆಯಬೇಕಾದ ಅನಿವಾರ್ಯತೆ ಈಗ ಇದೆ. ಈ ಬಹು ಪರೀಕ್ಷೆ ವ್ಯವಸ್ಥೆಯ ಬದಲಾಗೇ, ಸರಕಾರಿ ಉದ್ಯೋಗಾಕಾಂಕ್ಷಿಗಳು ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವ ಹೊಸ ವ್ಯವಸ್ಥೆ ಸದ್ಯದಲ್ಲೇ ಜಾರಿಗೆ ಬರಲಿದೆ. ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥೆಯನ್ನು ರಾಷ್ಟ್ರೀಯ ನೇಮಕಾತಿ ಸಂಸ್ಥೆಯ ಮೂಲಕ ಜಾರಿಗೆ ತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದು, ಸುಮಾರು ೨.೫ ಕೋಟಿ ಯುವ ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲಿದೆ. ಕೇಂದ್ರದ ಈ ಹೊಸ ನಿರ್ಧಾರದ ಪ್ರಕಾರ, […]
ಹಂಪಿಯ ಬಗ್ಗೆ ನಿಮಗೆ ತಿಳಿದಿರದ ೧೦ ಸಂಗತಿಗಳು!
ಹಂಪಿಯನ್ನು ಕರ್ನಾಟಕದಲ್ಲಿ ಕೆಲವೊಮ್ಮೆ ಹಾಳು ಹಂಪಿ ಎಂದು ಕೂಡ ಕರೆಯುತ್ತಾರೆ. ಕಾರಣ, ವಿಜಯ ನಗರ ಅರಸರ ರಾಜಧಾನಿಯಾಗಿದ್ದ ಈ ನಗರ ಈಗ ನಾಶಗೊಳಿಸಲ್ಪಟ್ಟ ಅವಶೇಷಗಳ ಒಂದು ಪಟ್ಟಣವಾಗಿ ಉಳಿದಿದೆ. ಆದರೆ ಇಲ್ಲಿನ ಕರಕುಶಲತೆ, ಶಿಲ್ಪಿ ಕಲಾ ಸೌಂದರ್ಯ ಎಷ್ಟೊಂದು ಪ್ರಸಿದ್ಧವಾಗಿದೆಯೆಂದರೆ, ಇದಕ್ಕೆ ಯುನೆಸ್ಕೋ ವಿಶ್ವ ಪರಂಪರೆಯ ತಾಣದ ಮಾನ್ಯತೆ ನೀಡಿದೆ. ಹಂಪಿಯು ಭಾರತದ ಅತ್ಯಂತ ಪ್ರಸಿದ್ಧ ಪುರಾತತ್ವ ಕೇಂದ್ರಗಳಲ್ಲಿ ಒಂದಾಗಿದ್ದು ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು, ಇತಿಹಾಸ ಪ್ರಿಯರು ಭೇಟಿ ನೀಡುತ್ತಾರೆ. ಹಂಪಿ ಪಟ್ಟಣ ಅತ್ಯಂತ ದೂರದ […]

ಕೊಲ್ಲೂರಿನ ಐತಿಹಾಸಿಕ ಮೂಕಾಂಬಿಕಾ ದೇಗುಲ
ನಮ್ಮ ದೇಶದ ಪ್ರಮುಖ ದುರ್ಗಾ ದೇವಸ್ಥಾನಗಳಲ್ಲಿ ಒಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ. ಈ ದೇಗುಲ ಶ್ರೀ ಕೃಷ್ಣನ ನಾಡು, ದೇಶದ ಇನ್ನೊಂದು ಪ್ರಸಿದ್ಧ ದೇಗುಲ ನಗರಿ ಉಡುಪಿಯಿಂದ ಸರಿಸುಮಾರು 80 ಕಿಲೋ ಮೀಟರ್ ಮತ್ತು ಕಡಲ ತಡಿ ಮಂಗಳೂರಿನಿಂದ 135 ಕಿಮೀ ದೂರದಲ್ಲಿದೆ. ಈ ದೇವಾಲಯವು ಕೊಡಚಾದ್ರಿ ಶಿಖರದ ತಪ್ಪಲಲ್ಲಿದೆ. ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನವು ದೇಶದ ಎಲ್ಲೆಡೆಗಳಿಂದ ಭಕ್ತಾಧಿಗಳನ್ನು ಆಕರ್ಷಿಸುತ್ತಿದೆ. s ಕೊಲ್ಲೂರು ಮೂಕಾಂಬಿಕಾ ದೇಗುಲ: ಫೋಟೋ ಕೃಪೆ: ಪ್ರೇಮ್ ಕುಡ್ವ […]
