ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕ್ಯೂಆರ್ ಕೋಡ್ ಮೂಲಕ ಮೈಸೂರು ನಗರದಲ್ಲಿ ಆಸ್ತಿ ತೆರಿಗೆ ಪಾವತಿ
ಕರ್ನಾಟಕದ ಪ್ರತಿಯೊಂದು ನಗರ-ಹಳ್ಳಿಗಳಲ್ಲೂ ವಾರ್ಷಿಕ ಆಸ್ತಿ ತೆರಿಗೆ ಪಾವತಿ ಕಡ್ಡಾಯ. ಹೀಗೆ ನಾಗರಿಕರು ಪಾವತಿಸುವ, ಆಸ್ತಿ ತೆರಿಗೆಯನ್ನು ನಾನಾ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುತ್ತದೆ. ಆದರೆ, ಬೆಂಗಳೂರು ಹೊರತು ಪಡಿಸಿ, ರಾಜ್ಯದ ಉಳಿದ ಪಟ್ಟಣ ಹಾಗೂ ಗ್ರಾಮಗಳಲ್ಲಿ ಜನರು ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯೆಂದರೆ, ಆಸ್ತಿ ತೆರಿಗೆ ಪಾವತಿಗೆ ಆನ್ಲೈನ್ ಮೂಲಕ ಅವಕಾಶ ಇಲ್ಲದಿರುವುದು. ಆದರೆ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕ್ಯೂ ಆರ್ ಕೋಡ್ ಬಳಸಿ, ಆಸ್ತಿ ತೆರಿಗೆ ಪಾವತಿಸುವ ಹೊಸ ವ್ಯವಸ್ಥೆಯೊಂದನ್ನು ಮೈಸೂರು ಮಹಾನಗರ ಪಾಲಿಕೆ […]
ಕರ್ನಾಟಕ ಬಜೆಟ್: ನವ ಕರ್ನಾಟಕಕ್ಕೆ “ಬಸವರಾಜ ಮಾರ್ಗ”
ಮಾರ್ಚ್ ೪ ರಂದು ರಾಜ್ಯದ ವಿತ್ತ ಸಚಿವರಾಗಿರುವ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು. ಕರ್ನಾಟಕ ವಿಧಾನ ಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ಹಿನ್ನಲ್ಲೆಯಲ್ಲಿ ಇದು ಈ ಸರಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದೆ. ಮುಂದಿನ ವರ್ಷ ಈ ಸರಕಾರ ಲೇಖಾನುದಾನ ಮಂಡಿಸಿ, ಹೊಸ ಸರಕಾರಕ್ಕೆ ಪೂರ್ಣಾವಧಿ ಬಜೆಟ್ ಮಂಡಿಸುವ ಅವಕಾಶ ನೀಡುವ ಸಾಧ್ಯತೆ ಇದೆ. ರಾಜ್ಯ ಬಜೆಟ್ ತೆರಿಗೆದಾರರು ನಿಟ್ಟುಸಿರುವಂತೆ ಮಾಡಿದೆ. ಏಕೆಂದರೆ ಈ ಬಜೆಟ್ ನಲ್ಲಿ […]
ಭಕ್ತರ ಹರಸುತ್ತಿರುವ ಶ್ರೀ ಭೂ ವರಾಹಸ್ವಾಮಿ ದೇವಾಲಯ
ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ ದೇವಾಲಯವು ಹೇಮಾವತಿ ನದಿಯ ದಂಡೆಯಲ್ಲಿದ್ದು ಭಕ್ತರನ್ನು ಆಕರ್ಷಿಸುತ್ತಿದೆ. ಈ ದೇಗುಲದಲ್ಲಿರುವ ಶ್ರೀ ಭೂ ವರಾಹ ಸ್ವಾಮಿಯ ವಿಗ್ರಹವು 18 ಅಡಿ ಎತ್ತರವಿದ್ದು, ಬೂದು ಕಲ್ಲಿನಿಂದ ಮಾಡಲ್ಪಟ್ಟಿದೆ. ಇಲ್ಲಿ ವಿಗ್ರಹವು ಕುಳಿತ ಭಂಗಿಯಲ್ಲಿದೆ. ಜೊತೆಗೆ ವರಾಹ […]
