ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡವನ್ನು ಆನ್ಲೈನ್ನಲ್ಲಿ ಪಾವತಿಸುವುದು ಹೇಗೆ?
ಬೆಂಗಳೂರಿನ ನಾಗರಿಕರು ಎದುರಿಸುವ ಬಹುದೊಡ್ಡ ಸಮಸ್ಯೆ ಎಂದರೆ ಅದು ವಾಹನ ನಿಲುಗಡೆ. ಈ ಕಾರಣಕ್ಕಾಗಿ ಹಲವಾರು ಬಾರಿ ನೋ ಪಾರ್ಕಿಂಗ್ ಜೋನ್ ನಲ್ಲಿ ವಾಹನ ನಿಲ್ಲಿಸಿ ದಂಡ ಪಾವತಿಸುವ ಸಮಸ್ಯೆಯನ್ನು ಅವರು ಎದುರಿಸುತ್ತಾರೆ. ಜೊತೆಗೆ ಒನ್ ವೇ, ಸಿಗ್ನಲ್ ಜಂಪ್ ಹೀಗೆ ನಾನಾ ಕಾರಣಗಳಿಗಾಗಿ ದಂಡ ವಿಧಿಸಲಾಗುತ್ತದೆ. ದಂಡ ವಿಧಿಸುವಲ್ಲಿ ಎದುರಾಗುವ ಅತಿ ದೊಡ್ಡ ಸಮಸ್ಯೆಯೆಂದರೆ, ಹಣ ಪಾವತಿ. ಈ ಲೇಖನದಲ್ಲಿ ನಾವು ಆನ್ಲೈನ್ ಮೂಲಕ ನೀವು ಹೇಗೆ ದಂಡ ಪಾವತಿಸಬಹುದು ಎಂದು ತಿಳಿಸಿಕೊಡುತ್ತೇವೆ. ಬೆಂಗಳೂರು ನಗರದಲ್ಲಿ […]
ಇ ಖಾತಾ: ಇದು ಭೌತಿಕ ದಾಖಲೆಯಷ್ಟೇ ಸ್ವೀಕಾರಾರ್ಹ
ಬೆಂಗಳೂರು: ಸ್ವಂತ ಮನೆ/ ಅಪಾರ್ಟ್ಮೆಂಟ್ ಎಲ್ಲರ ಕನಸು. ಅದರಲ್ಲೂ ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಸ್ವಂತ ಸೈಟ್ ಹೊಂದಬೇಕು ಎಂಬ ಕನಸು ಸದಾ ಇರುತ್ತದೆ. ಬೆಂಗಳೂರು ನಗರದಲ್ಲಿ ಸ್ವಂತ ಸೈಟ್ ಖರೀದಿಸಲು ಇಚ್ಛಿಸುವವರು ಈ ಲೇಖನ ಓದಲೇಬೇಕು. ಆಸ್ತಿಗೆ ಸಂಬಂಧಿಸಿದ ವಹಿವಾಟುಗಳಿಗೆ ಅತ್ಯಗತ್ಯ ದಾಖಲಾತಿ ಈ ಆಗಿರುವ ಖಾತಾ ಬಗ್ಗೆ ನೀವು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಈ ದಾಖಲಾತಿ ಪಾತ್ರವನ್ನು ಸುಭದ್ರಗೊಳಿಸಲು ಹಾಗು ಯಾರು ಮೋಸ ಮಾಡದಂತೆ ಮಾಡಲು ರಾಜ್ಯ ಸರಕಾರ ಅನೇಕ ಹೊಸ ಯೋಜನೆಗಳು, ಕಾನೂನುಗಳು […]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಮಾತ್ರ ಸಫವಾಗಿದ್ದವು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಷ್ ಗೆಲುವು ಸಾಧಿಸಿದ್ದರು. ಅವರು ತಮ್ಮ ಎದುರಾಳಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು ಸೋಲಿಸಿದ್ದರು. 2024ರ […]
