16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ಬುಧವಾರ ಘೋಷಣೆ ಮಾಡಿದ್ದಾರೆ. 15ನೇ ವಿಧಾನಸಭೆಯಲ್ಲಿ ಸದ್ಯ … [Read More...]
Featured Story
ಭಕ್ತರ ಹರಸುತ್ತಿರುವ ಶ್ರೀ ಭೂ ವರಾಹಸ್ವಾಮಿ ದೇವಾಲಯ
ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ … [Read More...]

ಜ್ಞಾನ ದೇವತೆಯ ದೇಗುಲ ಶೃಂಗೇರಿ ಶಾರದಾ ಪೀಠ
ಶೃಂಗೇರಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ, ಮಲೆನಾಡಿನ ತಪ್ಪಲಲ್ಲಿರುವ ಒಂದು ಪುಟ್ಟ ಪಟ್ಟಣ. ಶ್ರೀ ಶಾರದಾಂಬೆಯ ದೇಗುಲಕ್ಕೆ ಹೆಸರುವಾಸಿಯಾಗಿರುವ ಈ ಪಟ್ಟಣವು ಕರ್ನಾಟಕದ ಪವಿತ್ರ ನದಿ ತುಂಗಾ ನದಿಯ ದಡದಲ್ಲಿದೆ. ಶೃಂಗೇರಿ ಕರ್ನಾಟಕದ ಪ್ರಮುಖ ನಗರಗಳಾಗಿರುವ ಮಂಗಳೂರಿನಿಂದ 107 ಕಿಮೀ ಮತ್ತು … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ಸರಿಯಾದ ಪಿಯು ಕಾಲೇಜು ಆಯ್ಕೆ
ಕರ್ನಾಟಕದಲ್ಲಿ ಪಿಯುಸಿ ಅಧ್ಯಯನ ಮಾಡಲು ಇಚ್ಛೆ ಇದೆಯಾ? ಹಾಗಾದರೆ ಇಲ್ಲಿನ ಪಿಯು ಕಾಲೇಜುಗಳ ಬಗ್ಗೆ ತಿಳಿದು ಕೊಳ್ಳೋಣ. ಪಿಯು ಕೋರ್ಸ್, ಐಚ್ಚಿಕ ವಿಷಯಗಳ ಬಗ್ಗೆ ನಿಮಗೆ ಇಲ್ಲಿ ಸಮಗ್ರ ಮಾಹಿತಿ ಇದೆ. ಕರ್ನಾಟಕದಲ್ಲಿ, ವಿದ್ಯಾರ್ಥಿಗಳು ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಮುಂದಿನ ಹಂತದ ‘ಪ್ರಿ ಯೂನಿವರ್ಸಿಟಿ ಕಾಲೇಜು’ (ಪಿಯು ಕಾಲೇಜು)/ ಪದವಿ ಪೂರ್ವ ಕಾಲೇಜು ಪ್ರವೇಶ ಪಡೆಯ ಬಹುದು. ಈ ಕೋರ್ಸ್ ನ ಅವಧಿ ೨ ವರ್ಷಗಳು. ವಿದ್ಯಾಭ್ಯಾಸದ ಮುಂದಿನ ಹಂತವಾದ […]

ನೇತ್ರದಾನ ಮೂಲಕ ಜೀವಸಾರ್ಥಕತೆ: ನೀವು ನೆನಪಿನಲ್ಲಿಟ್ಟುಕೊಳ್ಳಬೇಕು ಅಂಶಗಳು
ನಮ್ಮ ರಾಜ್ಯದಲ್ಲಿ ಲಕ್ಷಾಂತರ ಮಂದಿ, ತಮ್ಮ ಕುರುಡುತನ ನಿವಾರಿಸಿಕೊಳ್ಳಲು, ನೇತ್ರದಾನಿಗಳ ನಿರೀಕ್ಷೆಯಲ್ಲಿದ್ದಾರೆ. ನೇತ್ರ ದಾನ ಮಹಾದಾನವಾಗಿದ್ದು, ನಮ್ಮ ರಾಜ್ಯದಲ್ಲಿ ನೇತ್ರ ದಾನ ಮಾಡುವುದರಿಂದ ಒಂದು ಅಥವಾ ಹೆಚ್ಚಿನ ವ್ಯಕ್ತಿಗಳಲ್ಲಿ ಅಂಧತ್ವ ಸರಿಪಡಿಸಲು ಸಹಾಯ ಮಾಡಿದಂತಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯ ನೇತ್ರದಾನದಿಂದ, ಕನಿಷ್ಠ ಇಬ್ಬರು ವ್ಯಕ್ತಿಗಳ ಜೀವನವನ್ನು ಬೆಳಗಿಸಲು ಸಾಧ್ಯವಿದೆ. ಕರ್ನಾಟಕದಲ್ಲಿ ನೇತ್ರ ದಾನ ಎಂದ ಕೂಡಲೇ ನಮಗೆ ನೆನಪಾಗುವುದು ಖ್ಯಾತ ನಟ ಡಾ. ರಾಜ್ ಕುಮಾರ್. ಅವರು ರಾಜ್ಯದಲ್ಲಿ ನೇತ್ರ ದಾನದ ಬಗ್ಗೆ ಸಾಕಷ್ಟು ಜನ […]
ಕರ್ನಾಟಕ ವಿಧಾನ ಸಭಾ ಚುನಾವಣೆ 2023
16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ಬುಧವಾರ ಘೋಷಣೆ ಮಾಡಿದ್ದಾರೆ. 15ನೇ ವಿಧಾನಸಭೆಯಲ್ಲಿ ಸದ್ಯ ಬಿಜೆಪಿ 119. ಕಾಂಗ್ರೆಸ್ 75 ಹಾಗೂ ಜೆಡಿಎಸ್ 28 ಶಾಸಕರನ್ನು ಹೊಂದಿದೆ. ೨೦೧೮ರ ಚುನಾವಣೆಯಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿತ್ತು. ಜೆಡಿಎಸ್ ಹಾಗು ಕಾಂಗ್ರೆಸ್ ಮೊದಲು ಎಚ್ ಡಿ […]