ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆ ವಾರ್ ರೂಮ್
ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ವಾರ್ ರೂಮ್ ತೆರೆದಿದೆ. ಈ ವಾರ್ ರೂಮ್ ದಿನದ 24 ಗಂಟೆಯೂ ತೆರೆದಿರುತ್ತದೆ. ರೋಗಿಗಳು ಹಾಗು ಸರಕಾರ ಈ ವಾರ್ ರೂಮ್ ಮೂಲಕ ಅಗತ್ಯ ವಸ್ತುಗಳನ್ನು ಪಡೆದು ಕೊಳ್ಳಲು ಸೂಚಿಸಲಾಗಿದೆ. ಈ ವಾರ್ ರೂಮ್ ಮುಂದಿನ ಆದೇಶದ ವರೆಗೆ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾನ್ಹ 2 ಗಂಟೆಯವರೆಗೆ ಅಧಿಕಾರಿಗಳ ಹೆಸರು ಸಂಪರ್ಕ ಸಂಖ್ಯೆ ಯಶೋದಾ ಎಸ್ ವಿ: 94491-96029 ಚಂದ್ರ ಪ್ರಭಾ ಕೆ: […]

ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಲು ತಯಾರಿ ಹೇಗಿದೆ ಗೊತ್ತಾ?
ಕೋವಿಡ್ ೧೯ ನಿಂದ ಬಾಧಿತವಾಗಿರುವ ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಿಕೆ ಸಂಬಂಧ ಸರಕಾರ ನಡೆಸಿರುವ ಸಿದ್ಧತೆಗಳೇನು? ಕೇಂದ್ರ ಸರಕಾರದಿಂದ ಅನುಮೋದನೆಗೊಂಡ ಲಸಿಕೆಗಳನ್ನು ಆ ಬಳಿಕ ಕರ್ನಾಟಕದಲ್ಲಿ ಹಂಚುವಿಕೆ ಸಂಬಂಧ ಮೇಲ್ವಿಚಾರಣೆಗೆ ಒಂದು ಹೈ ಪವರ್ ಸಮಿತಿಯನ್ನು ರಚಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೋವಿಡ್ ೧೯ ಲಸಿಕೆ ಕಾರ್ಯಕ್ರಮದ ಸಿದ್ಧತೆಗಳು: ಕರ್ನಾಟಕದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ರಾಜ್ಯದ ಕೋವಿಡ್ ೧೯ ಲಸಿಕೆ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಕೋವಿಡ್ ೧೯ ವಿರುದ್ಧದ ಹೋರಾಟದ […]

ದಸರಾ 2023: 414 ನೇ ಮೈಸೂರು ದಸರಾದ ಬಗ್ಗೆ ನೀವು ತಿಳಿಯಬೇಕಾದ ಸಂಗತಿಗಳು
ಮೈಸೂರು ದಸರಾಗೆ ಈವರ್ಷ 414ನೇ ವರ್ಷದ ಸಂಭ್ರಮ. ಈ ಬಾರಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ನಾಡಹಬ್ಬ ದಸರಾವನ್ನು ಚಾಮುಂಡಿ ಬೆಟ್ಟದ ಬೆಲೆ ಭಾನುವಾರ ಉದ್ಘಾಟಿಸಿದರು. ಈ ಬಾರಿ ರಾಜ್ಯಾದ್ಯಂತ ಬರದ ಕಾರಣಕ್ಕೆ ದಸರಾವನ್ನು ಅತ್ತ ಅದ್ದೂರಿಯೂ ಅಲ್ಲದೆ, ಇತ್ತ ಸರಳವೂ ಅಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ ೨೪, ಮಂಗಳ ವಾರದಂದು ವಿಶ್ವ ಪ್ರಸಿದ್ದ ಜಂಬೂ ಸವರಿ ನಡೆಯಲಿದೆ. ಅಂದು ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ […]
