ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ನೇತ್ರದಾನ ಮೂಲಕ ಜೀವಸಾರ್ಥಕತೆ: ನೀವು ನೆನಪಿನಲ್ಲಿಟ್ಟುಕೊಳ್ಳಬೇಕು ಅಂಶಗಳು
ನಮ್ಮ ರಾಜ್ಯದಲ್ಲಿ ಲಕ್ಷಾಂತರ ಮಂದಿ, ತಮ್ಮ ಕುರುಡುತನ ನಿವಾರಿಸಿಕೊಳ್ಳಲು, ನೇತ್ರದಾನಿಗಳ ನಿರೀಕ್ಷೆಯಲ್ಲಿದ್ದಾರೆ. ನೇತ್ರ ದಾನ ಮಹಾದಾನವಾಗಿದ್ದು, ನಮ್ಮ ರಾಜ್ಯದಲ್ಲಿ ನೇತ್ರ ದಾನ ಮಾಡುವುದರಿಂದ ಒಂದು ಅಥವಾ ಹೆಚ್ಚಿನ ವ್ಯಕ್ತಿಗಳಲ್ಲಿ ಅಂಧತ್ವ ಸರಿಪಡಿಸಲು ಸಹಾಯ ಮಾಡಿದಂತಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯ ನೇತ್ರದಾನದಿಂದ, ಕನಿಷ್ಠ ಇಬ್ಬರು ವ್ಯಕ್ತಿಗಳ ಜೀವನವನ್ನು ಬೆಳಗಿಸಲು ಸಾಧ್ಯವಿದೆ. ಕರ್ನಾಟಕದಲ್ಲಿ ನೇತ್ರ ದಾನ ಎಂದ ಕೂಡಲೇ ನಮಗೆ ನೆನಪಾಗುವುದು ಖ್ಯಾತ ನಟ ಡಾ. ರಾಜ್ ಕುಮಾರ್. ಅವರು ರಾಜ್ಯದಲ್ಲಿ ನೇತ್ರ ದಾನದ ಬಗ್ಗೆ ಸಾಕಷ್ಟು ಜನ […]

ಕ್ಯೂಆರ್ ಕೋಡ್ ಮೂಲಕ ಮೈಸೂರು ನಗರದಲ್ಲಿ ಆಸ್ತಿ ತೆರಿಗೆ ಪಾವತಿ
ಕರ್ನಾಟಕದ ಪ್ರತಿಯೊಂದು ನಗರ-ಹಳ್ಳಿಗಳಲ್ಲೂ ವಾರ್ಷಿಕ ಆಸ್ತಿ ತೆರಿಗೆ ಪಾವತಿ ಕಡ್ಡಾಯ. ಹೀಗೆ ನಾಗರಿಕರು ಪಾವತಿಸುವ, ಆಸ್ತಿ ತೆರಿಗೆಯನ್ನು ನಾನಾ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುತ್ತದೆ. ಆದರೆ, ಬೆಂಗಳೂರು ಹೊರತು ಪಡಿಸಿ, ರಾಜ್ಯದ ಉಳಿದ ಪಟ್ಟಣ ಹಾಗೂ ಗ್ರಾಮಗಳಲ್ಲಿ ಜನರು ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯೆಂದರೆ, ಆಸ್ತಿ ತೆರಿಗೆ ಪಾವತಿಗೆ ಆನ್ಲೈನ್ ಮೂಲಕ ಅವಕಾಶ ಇಲ್ಲದಿರುವುದು. ಆದರೆ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕ್ಯೂ ಆರ್ ಕೋಡ್ ಬಳಸಿ, ಆಸ್ತಿ ತೆರಿಗೆ ಪಾವತಿಸುವ ಹೊಸ ವ್ಯವಸ್ಥೆಯೊಂದನ್ನು ಮೈಸೂರು ಮಹಾನಗರ ಪಾಲಿಕೆ […]

ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಅಥವಾ ಪಿಎಂ ಕಿಸಾನ್
ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ಚರ್ಚೆಗೆ ಒಳಗಾಗಿರುವ, ಜನಪ್ರಿಯ ಯೋಜನೆಯೆಂದರೆ, ಅದು ಪಿಎಂ ಕಿಸಾನ್. ಕರ್ನಾಟಕದಲ್ಲಿ, ಈ ಯೋಜನೆಯನ್ನು ನಾನಾ ಇಲಾಖೆಗಳ ಸಹಯೋಗದಲ್ಲಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ, ಜಾರಿಗೊಳಿಸಲಾಗಿದೆ. ಸಣ್ಣ ಹಾಗೂ ಅತಿ ಸಣ್ಣ ಹಿಡುವಳಿಯ ರೈತರನ್ನು ಈ ಯೋಜನೆಯಡಿ ತರಲಾಗಿದೆ. ಈ ಯೋಜನೆಯ ಧ್ಯೇಯವೆಂದರೆ, ರೈತರಿಗೆ ಹಣಕಾಸಿನ ನೆರವು ನೀಡುವುದು. ಈ ಯೋಜನೆಯನ್ನು 2019ರ ಸಾರ್ವತ್ರಿಕ ಚುನಾವಣೆಯ ಕೆಲವೇ ಸಮಯದ ಮೊದಲು ಪ್ರಧಾನ ಮಂತ್ರಿಗಳು ಘೋಷಿಸಿದರು. ಈ ಯೋಜನೆಯ ಪ್ರಮುಖ ಉದ್ದೇಶವೆಂದರೆ, ಸಣ್ಣ ಹಾಗೂ […]
