ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ಚುನಾವಣಾ ಗುರುತಿನ ಚೀಟಿಗೆ ಅರ್ಜಿ ಸಲ್ಲಿಕೆ ಹೇಗೆ?
ಚುನಾವಣಾ ಆಯೋಗ ನೀಡುವ, ಚುನಾವಣಾ ಗುರುತಿನ ಚೀಟಿ (ಮತದಾರರ ಗುರುತಿನ ಚೀಟಿ), ನಮ್ಮ ನಾಗರಿಕತ್ವ ಹಾಗೂ ರಾಷ್ಟ್ರೀಯತೆ ನಿರ್ಧರಿಸಲು ನೆರವು ನೀಡುವ ಅತ್ಯಂತ ಪ್ರಮುಖ ದಾಖಲೆ. ಈ ಗುರುತಿನ ಚೀಟಿ, ಪ್ರಾಥಮಿಕವಾಗಿ, ನಾವು ಚುನಾವಣೆಯಲ್ಲಿ ಮತ ಚಲಾಯಿಸಲು, ದಾಖಲೆಯಾಗಿ ಗುರುತಿಸಲ್ಪಟ್ಟಿದೆ. ಇದರ ಜೊತೆಗೆ, ಸರಕಾರದ ಹಾಗೂ ಇತರ ಸಂಸ್ಥೆಗಳ ನಾನಾ ಸೌಲಭ್ಯ, ಪಡೆಯಲು ಇದನ್ನು ಗುರುತಿನ ದಾಖಲೆಯಾಗಿ ಬಳಸಬಹುದು. ಇಲ್ಲಿ, ಈ ಗುರುತಿನ ಚೀಟಿಗೆ ಕರ್ನಾಟಕದಲ್ಲಿ ಅರ್ಜಿ ಸಲ್ಲಿಸಿ, ಪಡೆಯುವುದು ಹೇಗೆ ಎಂಬುದರ ಬಗ್ಗೆ ಉಪಯುಕ್ತ ಮಾಹಿತಿ […]

ಕರುನಾಡಿನ ಶಿವರಾತ್ರಿ ಸಂಭ್ರಮ
ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದು ಶಿವರಾತ್ರಿ. ಪ್ರತಿ ವರ್ಷ ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಪ್ರತಿವರ್ಷ ಫೆಬ್ರವರಿ -ಮಾರ್ಚ್ ತಿಂಗಳಿನಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ಶಿವನ ದೇಗುಲಗಳಿಗೆ ಪ್ರಸಿದ್ಧ. ಈ ಹಬ್ಬವನ್ನು ಶಿವನ ದೇಗುಲಗಳಲ್ಲಿ ಜಾತಿ- ಮತ- ಪಂಥ ಬೇಧವಿಲ್ಲದೆ ಆಚರಿಸಲಾಗುತ್ತದೆ. ಈ ಹಬ್ಬದ ಪ್ರಮುಖ ಆಚರಣೆಯೆಂದರೆ ಶಿವನಾಮ ಸ್ಮರಣೆ (ಪಂಚಾಕ್ಷರಿ ಮಂತ್ರ) ಹಾಗು ರಾತ್ರಿ ಜಾಗರಣೆ. ಮರುದಿನ ಪವಿತ್ರ ಸ್ನಾನದೊಂದಿಗೆ ಈ ಹಬ್ಬದ ಆಚರಣೆ ಮುಕ್ತಾಯಗೊಳ್ಳುತ್ತದೆ. […]
ಭಕ್ತರ ಹರಸುತ್ತಿರುವ ಶ್ರೀ ಭೂ ವರಾಹಸ್ವಾಮಿ ದೇವಾಲಯ
ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ ದೇವಾಲಯವು ಹೇಮಾವತಿ ನದಿಯ ದಂಡೆಯಲ್ಲಿದ್ದು ಭಕ್ತರನ್ನು ಆಕರ್ಷಿಸುತ್ತಿದೆ. ಈ ದೇಗುಲದಲ್ಲಿರುವ ಶ್ರೀ ಭೂ ವರಾಹ ಸ್ವಾಮಿಯ ವಿಗ್ರಹವು 18 ಅಡಿ ಎತ್ತರವಿದ್ದು, ಬೂದು ಕಲ್ಲಿನಿಂದ ಮಾಡಲ್ಪಟ್ಟಿದೆ. ಇಲ್ಲಿ ವಿಗ್ರಹವು ಕುಳಿತ ಭಂಗಿಯಲ್ಲಿದೆ. ಜೊತೆಗೆ ವರಾಹ […]
