ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕಲ್ಲಲ್ಲಿ ಅರಳಿದ ಸೌಂದರ್ಯದ ಖನಿ ಈ ಕಮಲ ಮಹಲ್
ನಿಮ್ಮ ಹಂಪಿ ಪ್ರವಾಸ ಲೋಟಸ್ ಮಹಲ್ (ಕಮಲ ಮಹಲ್) ಗೆ ಭೇಟಿ ನೀಡದೆ ಪೂರ್ಣವಾಗುವುದಿಲ್ಲ. ಹಂಪಿಯ ಪ್ರಮುಖ ವಾಸ್ತುಶಿಲ್ಪ ವಿನ್ಯಾಸ -ಅದ್ಭುತಗಳಲ್ಲಿ ಇದು ಒಂದು. ಇದರ ವಿನ್ಯಾಸ ಕಮಲದ ರೀತಿಯಲ್ಲಿದೆ. ಹೀಗಾಗಿ ಇದು ಲೋಟಸ್ ಮಹಲ್ ಎಂದೇ ಪ್ರಸಿದ್ಧ. ಈ ಅದ್ಭುತ ಅರಮನೆ ಹಂಪಿಯ ಜೆನಾನಾ ಭಾಗದಲ್ಲಿದೆ. ಇದು ವಿಜಯನಗರ ಅರಸರ ರಾಣಿಯರ ಹಾಗು ಇತರ ಮಹಿಳಾ ಸದಸ್ಯರ ಬಳಕೆಗೆ ನಿರ್ಮಾಣಗೊಂಡ ಅನನ್ಯ ಅರಮನೆ. ಲೋಟಸ್ ಮಹಲ್ ಗೆ ಇನ್ನೂ ಎರಡು ಹೆಸರುಗಳಿವೆ. ಈ ಅರಮನೆಯನ್ನು ಕಮಲ್ […]

ನೇತ್ರದಾನ ಮೂಲಕ ಜೀವಸಾರ್ಥಕತೆ: ನೀವು ನೆನಪಿನಲ್ಲಿಟ್ಟುಕೊಳ್ಳಬೇಕು ಅಂಶಗಳು
ನಮ್ಮ ರಾಜ್ಯದಲ್ಲಿ ಲಕ್ಷಾಂತರ ಮಂದಿ, ತಮ್ಮ ಕುರುಡುತನ ನಿವಾರಿಸಿಕೊಳ್ಳಲು, ನೇತ್ರದಾನಿಗಳ ನಿರೀಕ್ಷೆಯಲ್ಲಿದ್ದಾರೆ. ನೇತ್ರ ದಾನ ಮಹಾದಾನವಾಗಿದ್ದು, ನಮ್ಮ ರಾಜ್ಯದಲ್ಲಿ ನೇತ್ರ ದಾನ ಮಾಡುವುದರಿಂದ ಒಂದು ಅಥವಾ ಹೆಚ್ಚಿನ ವ್ಯಕ್ತಿಗಳಲ್ಲಿ ಅಂಧತ್ವ ಸರಿಪಡಿಸಲು ಸಹಾಯ ಮಾಡಿದಂತಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯ ನೇತ್ರದಾನದಿಂದ, ಕನಿಷ್ಠ ಇಬ್ಬರು ವ್ಯಕ್ತಿಗಳ ಜೀವನವನ್ನು ಬೆಳಗಿಸಲು ಸಾಧ್ಯವಿದೆ. ಕರ್ನಾಟಕದಲ್ಲಿ ನೇತ್ರ ದಾನ ಎಂದ ಕೂಡಲೇ ನಮಗೆ ನೆನಪಾಗುವುದು ಖ್ಯಾತ ನಟ ಡಾ. ರಾಜ್ ಕುಮಾರ್. ಅವರು ರಾಜ್ಯದಲ್ಲಿ ನೇತ್ರ ದಾನದ ಬಗ್ಗೆ ಸಾಕಷ್ಟು ಜನ […]

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ ಕಾರ್ಡ್ . ಇ -ಶ್ರಮ್ ಕಾರ್ಡ್ ಹೆಸರೇ ಸೂಚಿಸುವಂತೆ ಒಂದು ದೇಶವ್ಯಾಪ್ತಿ ಏಕೈಕ ಸಂಖ್ಯೆಯ ಜೊತೆಗೆ ಎಲ್ಲಾ ಕಲ್ಯಾಣ ಯೋಜನೆಗಗಳ ಪ್ರಯೋಜನ ಒದಗಿಸುವ ಹೆಬ್ಬಾಗಿಲು ಎಂದೇ ಪರಿಗಣಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರು, […]
