ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದ “ನಯಾಗರ” ಜೋಗ ಜಲಪಾತ
ಜೋಗದ ಸಿರಿ ಬೆಳಕಿನಲ್ಲಿ… ಸಾಯೋದಕ್ಕೆ ಮುನ್ನ ನೋಡು ಜೋಗದ ಗುಂಡಿ…. ಹೀಗೆ ಕನ್ನಡ ಮನೆ -ಮನಗಳಲ್ಲಿ ಪ್ರಸಿದ್ದವಾಗಿರುವ ಜಲಪಾತ ಜೋಗ ಜಲಪಾತ. ಇದು ಉತ್ತರ ಕನ್ನಡ ಹಾಗು ಶಿವಮೊಗ್ಗ ಜಿಲ್ಲೆಗಳ ಗಡಿ ಭಾಗದಲ್ಲಿ. ಶಿವಮೊಗ್ಗ ನಗರದಿಂದ ೧೦೦ ಕಿಲೋ ಮೀಟರ್ ದೂರದಲ್ಲಿರುವ ಈ ಜಲಪಾತ ನೋಡಲು ಎರಡು ಕಣ್ಣುಗಳು ಸಾಲದು. ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ಹುಟ್ಟಿ ಪಶ್ಚಿಮಾಭಿಮುಖವಾಗಿ ಹರಿಯುವ ಶರಾವತಿ ನದಿ ಇಲ್ಲಿ ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ಭವ್ಯವಾದ ಜಲಪಾತದ ರೂಪದಲ್ಲಿ […]

ಬೆಂಗಳೂರಿನಲ್ಲಿ ಆನ್ಲೈನ್ ಎಫ್ಐಆರ್ ಹಾಗೂ ಕಳ್ಳತನ ಬಗ್ಗೆ ಇ-ರಿಪೋರ್ಟ್
ನಿಮಗೆ ಬೆಂಗಳೂರಿನಲ್ಲಿ ಆನ್ಲೈನ್ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಿಸಲು ಸಾಧ್ಯವಿದೆಯೆ? ಉತ್ತರ: ನಿಮಗೆ ಸಾಧ್ಯವಿಲ್ಲ. ಆದರೂ, ನೀವೂ ಬೆಂಗಳೂರಿನಲ್ಲಿ ನಿಮ್ಮ ಕಳೆದು ಹೋದ ವಸ್ತುಗಳ ಬಗ್ಗೆ ಆನ್ಲೈನ್ ವರದಿ ಸಲ್ಲಿಸಬಹುದು. ಇದನ್ನು ನಗರ ಪೊಲೀಸರ ಅಂತರ್ಜಾಲ ಹಾಗೂ ಇ-ಲಾಸ್ಟ್ ರಿಪೊರ್ಟ್ ಆಪ್ ಮೂಲಕ ದಾಖಲಿಸಲು ಸಾಧ್ಯವಿದೆ. ಇ-ಲಾಸ್ಟ್ ಆಪ್ ಮೂಲಕ, ನಿಮಗೆ ಕಳೆದು ಹೋದ ವಸ್ತುಗಳ ವರದಿ-ಆನ್ಲೈನ್ ಮೂಲಕ ಎಫ್ಐಆರ್ ದಾಖಲಿಸುವ ಮಾಹಿತಿ ಬೇಕಿದೆಯೆ? ಈ ಲೇಖನದಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗಿದೆ. ಪ್ರಥಮ ವರ್ತಮಾನ […]
ಕರ್ನಾಟಕ ವಿಧಾನ ಸಭಾ ಚುನಾವಣೆ 2023
16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ಬುಧವಾರ ಘೋಷಣೆ ಮಾಡಿದ್ದಾರೆ. 15ನೇ ವಿಧಾನಸಭೆಯಲ್ಲಿ ಸದ್ಯ ಬಿಜೆಪಿ 119. ಕಾಂಗ್ರೆಸ್ 75 ಹಾಗೂ ಜೆಡಿಎಸ್ 28 ಶಾಸಕರನ್ನು ಹೊಂದಿದೆ. ೨೦೧೮ರ ಚುನಾವಣೆಯಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿತ್ತು. ಜೆಡಿಎಸ್ ಹಾಗು ಕಾಂಗ್ರೆಸ್ ಮೊದಲು ಎಚ್ ಡಿ […]
