2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
ಕರ್ನಾಟಕ ಬಜೆಟ್ 2024: ಮುಖ್ಯಾಂಶಗಳು
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು … [Read More...]
ಕರ್ನಾಟಕ ವಿಧಾನ ಸಭಾ ಚುನಾವಣೆ 2023
16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ಬುಧವಾರ ಘೋಷಣೆ ಮಾಡಿದ್ದಾರೆ. 15ನೇ ವಿಧಾನಸಭೆಯಲ್ಲಿ ಸದ್ಯ … [Read More...]
Featured Story
Featured Story
Featured Story
ಕಲ್ಲಲ್ಲಿ ಅರಳಿದ ಸೌಂದರ್ಯದ ಖನಿ ಈ ಕಮಲ ಮಹಲ್
ನಿಮ್ಮ ಹಂಪಿ ಪ್ರವಾಸ ಲೋಟಸ್ ಮಹಲ್ (ಕಮಲ ಮಹಲ್) ಗೆ ಭೇಟಿ ನೀಡದೆ ಪೂರ್ಣವಾಗುವುದಿಲ್ಲ. ಹಂಪಿಯ ಪ್ರಮುಖ ವಾಸ್ತುಶಿಲ್ಪ ವಿನ್ಯಾಸ -ಅದ್ಭುತಗಳಲ್ಲಿ ಇದು ಒಂದು. ಇದರ ವಿನ್ಯಾಸ ಕಮಲದ ರೀತಿಯಲ್ಲಿದೆ. ಹೀಗಾಗಿ ಇದು ಲೋಟಸ್ ಮಹಲ್ ಎಂದೇ ಪ್ರಸಿದ್ಧ. ಈ ಅದ್ಭುತ ಅರಮನೆ ಹಂಪಿಯ ಜೆನಾನಾ ಭಾಗದಲ್ಲಿದೆ. ಇದು ವಿಜಯನಗರ ಅರಸರ ರಾಣಿಯರ ಹಾಗು ಇತರ ಮಹಿಳಾ ಸದಸ್ಯರ ಬಳಕೆಗೆ ನಿರ್ಮಾಣಗೊಂಡ ಅನನ್ಯ ಅರಮನೆ. ಲೋಟಸ್ ಮಹಲ್ ಗೆ ಇನ್ನೂ ಎರಡು ಹೆಸರುಗಳಿವೆ. ಈ ಅರಮನೆಯನ್ನು ಕಮಲ್ […]
ಕರ್ನಾಟಕದಲ್ಲಿ ಉದ್ದಿಮೆ ಪರವಾನಿಗೆಗಳ ಸ್ವಯಂ ನವೀಕರಣ
ದೇಶದ ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯದ್ದು. ಇದೀಗ ರಾಜ್ಯದಲ್ಲಿ ಉದ್ದಿಮೆ ಪರವಾನಿಗೆಯ ಸ್ವಯಂ- ನವೀಕರಣದ ಕನಸು ನನಸಾಗುತ್ತಿದೆ. ಈವರೆಗೆ, ಕರ್ನಾಟಕದಲ್ಲಿ ಉದ್ಯಮ ಸಂಸ್ಥೆಗಳ ಸ್ಥಾಪನೆ, ನಿಯಂತ್ರಣ ಕಾನೂನುಗಳು ಅತಿ ಕಠಿಣವಾಗಿದ್ದರಿಂದ ಇದು ಪ್ರಾಮುಖ್ಯತೆ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಕರ್ನಾಟಕ ಸರ್ಕಾರ ಉದ್ಯಮ ಸ್ನೇಹಿ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ರಾಜ್ಯದಲ್ಲಿ ಉದ್ಯಮ ಆರಂಭಿಸುವ ಹಾಗು ನಡೆಸುವ ಸಂಬಂಧ ಇರುವ ನೀತಿ ನಿಯಮಗಳನ್ನು ಸಡಿಲಿಕೆ ಮಾಡುವ ಸಂಬಂಧ […]
ಮನೆ ಬಾಗಿಲಿಗೆ ಸೇವೆ ಒದಗಿಸಲಿರುವ “ಜನ ಸೇವಕ”
ಸರಕಾರದ ಯೋಜನೆ ಮನೆ ಬಾಗಿಲಿಗೆ.. ಈ ಘೋಷಣೆಯೊಂದಿಗೆ, ಆರಂಭವಾದ ಕಾರ್ಯಕ್ರಮ ಜನ ಸೇವಕ. ಸರಕಾರ ನಿಜವಾದ ಜನ ಸೇವಕ ಎಂಬ ಪರಿಕಲ್ಪನೆಯಡಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ 4 ವಿಧಾನ ಸಭಾ ಕ್ಷೇತ್ರಗಳಲ್ಲಿ ಯಶಸ್ವಿ ಯಾಗಿ ಜಾರಿಗೊಳಿಸಿದ ಬಳಿಕ, ಇದೀಗ, ರಾಜ್ಯ ಸರಕಾರ ಇದನ್ನು ಬೆಂಗಳೂರಿನಲ್ಲಿ ಆರಂಭಿಸಿದೆ. ರಾಜ್ಯದ 66ನೇ ರಾಜ್ಯೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಈ ಜನಸೇವಕ ಕಾರ್ಯಕ್ರಮದಡಿ ೫೬ ಸರ್ಕಾರಿ ಸೇವೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಯೋಜನೆಯನ್ನು ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ […]