ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. …
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. …
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ…
16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಮೇ 15 ರೊಳಗೆ ಚುನಾವಣಾ…
ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ.…
ಶೃಂಗೇರಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ, ಮಲೆನಾಡಿನ ತಪ್ಪಲಲ್ಲಿರುವ ಒಂದು ಪುಟ್ಟ ಪಟ್ಟಣ. ಶ್ರೀ ಶಾರದಾಂಬೆಯ ದೇಗುಲಕ್ಕೆ ಹೆಸರುವಾಸಿಯಾಗಿರುವ ಈ ಪಟ್ಟಣವು ಕರ್ನಾಟಕದ ಪವಿತ್ರ ನದಿ ತುಂಗಾ…
ಈ ಭಜನಾ ಪದ್ಯ ಕೇಳಿ ಬಾರದ ಮನೆಗಳು ಕರ್ನಾಟಕದಲ್ಲಿಲ್ಲ. ಈ ಭಜನೆ ಮೈಸೂರಿನ ಚಾಮುಂಡೇಶ್ವರಿ ದೇವಿಯ ಸ್ತುತಿ. ಕರ್ನಾಟಕದ ನಾಡದೇವತೆ ಎಂದೇ ಪ್ರಸಿದ್ದವಾಗಿರುವ ಶ್ರೀ ಚಾಮುಂಡೇಶ್ವರಿ ದೇಗುಲದ…
ಕನ್ನಡ ನಾಡಿನ ಪ್ರಾತಃ ಸ್ಮರಣೀಯ ವ್ಯಕ್ತಿಗಳಲ್ಲಿ ಒಬ್ಬರು ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್. ಇಂದು ನಮ್ಮ ರಾಜ್ಯ ರಾಜಧಾನಿ ಬೆಂಗಳೂರನ್ನು ಭಾರತದ…
ಮೈಸೂರು ಎಂದ ಕೂಡಲೇ ನಮ್ಮ ಮನ್ಸಸ್ಸಿನಲ್ಲಿ ಮೂಡುವ ಚಿತ್ರಣ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇಗುಲ, ಬಂಡೀಪುರ, ನಾಗರಹೊಳೆ, ಹಾಗು ನಂಜನಗೂಡಿನ ಶ್ರೀ…
ನಮ್ಮ ದೇಶದಲ್ಲಿ ನಮ್ಮ ರಾಜ್ಯ ಪ್ರವಾಸಿಗರ ಆಕರ್ಷಣೆಯಲ್ಲಿ ನಾಲ್ಕನೇ ಅತ್ಯಂತ ಜನಪ್ರಿಯ ತಾಣ ಎಂದೇ ಪ್ರಸಿದ್ದಿಯಾಗಿದೆ. ಇದಕ್ಕೆ ಬಹು ಮುಖ್ಯ ಕಾರಣವೆಂದರೆ, ನಮ್ಮ ರಾಜ್ಯದ …
ಮಾರ್ಚ್ ೪ ರಂದು ರಾಜ್ಯದ ವಿತ್ತ ಸಚಿವರಾಗಿರುವ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು. ಕರ್ನಾಟಕ ವಿಧಾನ ಸಭೆಗೆ ಮುಂದಿನ ವರ್ಷ ಚುನಾವಣೆ…