2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
ಕರ್ನಾಟಕ ಬಜೆಟ್ 2024: ಮುಖ್ಯಾಂಶಗಳು
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು … [Read More...]
ಕರ್ನಾಟಕ ವಿಧಾನ ಸಭಾ ಚುನಾವಣೆ 2023
16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ಬುಧವಾರ ಘೋಷಣೆ ಮಾಡಿದ್ದಾರೆ. 15ನೇ ವಿಧಾನಸಭೆಯಲ್ಲಿ ಸದ್ಯ … [Read More...]
Featured Story
Featured Story
Featured Story
ಕರ್ನಾಟಕ ಬಜೆಟ್ 2024: ಮುಖ್ಯಾಂಶಗಳು
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು ತಮ್ಮ ದಾಖಲೆಯ ೧೫ನೇ ಬಜೆಟ್ ನಲ್ಲಿ ನಾನಾ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ನಿರೀಕ್ಷೆಯಂತೆ ಕೃಷಿ, ಅರೋಗ್ಯ, ಗ್ರಾಮೀಣಾಭಿವೃದ್ಧಿ, ಐಟಿ & ಬಿಟಿ ಕ್ಷೇತ್ರಗಳಿಗೆ ಹೆಚ್ಚಿನ ನೆರವು ಪ್ರಕಟಿಸಲಾಗಿದೆ. ಬಜೆಟ್ ಪ್ರಕಾರ ರಾಜ್ಯದ ಆದಾಯದ […]
ಅತ್ಯುತ್ತಮ ಮುತ್ಸದ್ದಿ – ಅಪ್ರತಿಮ ಅಭಿಯಂತರ ಸರ್ ಎಂ ವಿಶ್ವೇಶ್ವರಯ್ಯ
ವಿಶ್ವದಾದ್ಯಂತ ಸರ್ ಎಂ.ವಿ ಎಂದೇ ಜನಪ್ರಿಯವಾಗಿರುವ ಸರ್ ಎಂ ವಿಶ್ವೇಶ್ವರಯ್ಯ ದೇಶ ಕಂಡ ಅತ್ಯುತ್ತಮ ಅಭಿಯಂತರ, ಜನಪ್ರಿಯ ಮುತ್ಸದ್ದಿ, ಹಾಗು ವಿದ್ವಾಂಸ. ಇವರು 1912-1918ರ ಅವಧಿಯಲ್ಲಿ ಮೈಸೂರಿನ ಹಿಂದಿನ ರಾಜಾಡಳಿತದಲ್ಲಿ ದಿವಾನ್ ಆಗಿ ಸೇವೆ ಸಲ್ಲಿಸಿದ್ದರು. 1955 ರಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾರ್ವಜನಿಕ ಕಲ್ಯಾಣ- ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳಿಗಾಗಿ, ಅವರನ್ನು ಬ್ರಿಟಿಷರು ಭಾರತವನ್ನು ಆಳುತ್ತಿದ್ದ ಅವಧಿಯಲ್ಲಿ ಕಿಂಗ್ ಜಾರ್ಜ್ V ನೈಟ್ ಕಮಾಂಡರ್ ಪದವಿಯೊಂದಿಗೆ ಗೌರವಿಸಿದ್ದರು. ಸರ್ ಎಂ ವಿ […]
ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಲು ತಯಾರಿ ಹೇಗಿದೆ ಗೊತ್ತಾ?
ಕೋವಿಡ್ ೧೯ ನಿಂದ ಬಾಧಿತವಾಗಿರುವ ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಿಕೆ ಸಂಬಂಧ ಸರಕಾರ ನಡೆಸಿರುವ ಸಿದ್ಧತೆಗಳೇನು? ಕೇಂದ್ರ ಸರಕಾರದಿಂದ ಅನುಮೋದನೆಗೊಂಡ ಲಸಿಕೆಗಳನ್ನು ಆ ಬಳಿಕ ಕರ್ನಾಟಕದಲ್ಲಿ ಹಂಚುವಿಕೆ ಸಂಬಂಧ ಮೇಲ್ವಿಚಾರಣೆಗೆ ಒಂದು ಹೈ ಪವರ್ ಸಮಿತಿಯನ್ನು ರಚಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೋವಿಡ್ ೧೯ ಲಸಿಕೆ ಕಾರ್ಯಕ್ರಮದ ಸಿದ್ಧತೆಗಳು: ಕರ್ನಾಟಕದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ರಾಜ್ಯದ ಕೋವಿಡ್ ೧೯ ಲಸಿಕೆ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಕೋವಿಡ್ ೧೯ ವಿರುದ್ಧದ ಹೋರಾಟದ […]