ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಬೆಂಗಳೂರಿನಲ್ಲಿ ಆನ್ಲೈನ್ ಎಫ್ಐಆರ್ ಹಾಗೂ ಕಳ್ಳತನ ಬಗ್ಗೆ ಇ-ರಿಪೋರ್ಟ್
ನಿಮಗೆ ಬೆಂಗಳೂರಿನಲ್ಲಿ ಆನ್ಲೈನ್ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಿಸಲು ಸಾಧ್ಯವಿದೆಯೆ? ಉತ್ತರ: ನಿಮಗೆ ಸಾಧ್ಯವಿಲ್ಲ. ಆದರೂ, ನೀವೂ ಬೆಂಗಳೂರಿನಲ್ಲಿ ನಿಮ್ಮ ಕಳೆದು ಹೋದ ವಸ್ತುಗಳ ಬಗ್ಗೆ ಆನ್ಲೈನ್ ವರದಿ ಸಲ್ಲಿಸಬಹುದು. ಇದನ್ನು ನಗರ ಪೊಲೀಸರ ಅಂತರ್ಜಾಲ ಹಾಗೂ ಇ-ಲಾಸ್ಟ್ ರಿಪೊರ್ಟ್ ಆಪ್ ಮೂಲಕ ದಾಖಲಿಸಲು ಸಾಧ್ಯವಿದೆ. ಇ-ಲಾಸ್ಟ್ ಆಪ್ ಮೂಲಕ, ನಿಮಗೆ ಕಳೆದು ಹೋದ ವಸ್ತುಗಳ ವರದಿ-ಆನ್ಲೈನ್ ಮೂಲಕ ಎಫ್ಐಆರ್ ದಾಖಲಿಸುವ ಮಾಹಿತಿ ಬೇಕಿದೆಯೆ? ಈ ಲೇಖನದಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗಿದೆ. ಪ್ರಥಮ ವರ್ತಮಾನ […]

ಕಲ್ಲಲ್ಲಿ ಅರಳಿದ ಸೌಂದರ್ಯದ ಖನಿ ಈ ಕಮಲ ಮಹಲ್
ನಿಮ್ಮ ಹಂಪಿ ಪ್ರವಾಸ ಲೋಟಸ್ ಮಹಲ್ (ಕಮಲ ಮಹಲ್) ಗೆ ಭೇಟಿ ನೀಡದೆ ಪೂರ್ಣವಾಗುವುದಿಲ್ಲ. ಹಂಪಿಯ ಪ್ರಮುಖ ವಾಸ್ತುಶಿಲ್ಪ ವಿನ್ಯಾಸ -ಅದ್ಭುತಗಳಲ್ಲಿ ಇದು ಒಂದು. ಇದರ ವಿನ್ಯಾಸ ಕಮಲದ ರೀತಿಯಲ್ಲಿದೆ. ಹೀಗಾಗಿ ಇದು ಲೋಟಸ್ ಮಹಲ್ ಎಂದೇ ಪ್ರಸಿದ್ಧ. ಈ ಅದ್ಭುತ ಅರಮನೆ ಹಂಪಿಯ ಜೆನಾನಾ ಭಾಗದಲ್ಲಿದೆ. ಇದು ವಿಜಯನಗರ ಅರಸರ ರಾಣಿಯರ ಹಾಗು ಇತರ ಮಹಿಳಾ ಸದಸ್ಯರ ಬಳಕೆಗೆ ನಿರ್ಮಾಣಗೊಂಡ ಅನನ್ಯ ಅರಮನೆ. ಲೋಟಸ್ ಮಹಲ್ ಗೆ ಇನ್ನೂ ಎರಡು ಹೆಸರುಗಳಿವೆ. ಈ ಅರಮನೆಯನ್ನು ಕಮಲ್ […]

ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆ ವಾರ್ ರೂಮ್
ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ವಾರ್ ರೂಮ್ ತೆರೆದಿದೆ. ಈ ವಾರ್ ರೂಮ್ ದಿನದ 24 ಗಂಟೆಯೂ ತೆರೆದಿರುತ್ತದೆ. ರೋಗಿಗಳು ಹಾಗು ಸರಕಾರ ಈ ವಾರ್ ರೂಮ್ ಮೂಲಕ ಅಗತ್ಯ ವಸ್ತುಗಳನ್ನು ಪಡೆದು ಕೊಳ್ಳಲು ಸೂಚಿಸಲಾಗಿದೆ. ಈ ವಾರ್ ರೂಮ್ ಮುಂದಿನ ಆದೇಶದ ವರೆಗೆ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾನ್ಹ 2 ಗಂಟೆಯವರೆಗೆ ಅಧಿಕಾರಿಗಳ ಹೆಸರು ಸಂಪರ್ಕ ಸಂಖ್ಯೆ ಯಶೋದಾ ಎಸ್ ವಿ: 94491-96029 ಚಂದ್ರ ಪ್ರಭಾ ಕೆ: […]
