ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕೋಲಾರದ ಕೀರ್ತಿ ಕೋಟಿಲಿಂಗೇಶ್ವರ ದೇವಾಲಯ
ನಮ್ಮ ರಾಜ್ಯದ ಪ್ರಖ್ಯಾತ ಶಿವ ದೇಗುಲಗಳಲ್ಲೊಂದು ಕೋಲಾರ ಜಿಲ್ಲೆಯ ಕೋಟಿಲಿಂಗೇಶ್ವರ ದೇಗುಲ. ಇಲ್ಲಿಗೆ ದಕ್ಷಿಣ ಭಾರತದಾದ್ಯಂತದಿಂದ ಭಕ್ತಾದಿಗಳು ಭೇಟಿ ನೀಡುತ್ತಾರೆ. ಇದು ಜಿಲ್ಲೆಯ ಕಮ್ಮಸಂದ್ರ ಎಂಬ ಸಣ್ಣ ಹಳ್ಳಿಯಲ್ಲಿದೆ. ಈ ದೇಗುಲದ ವಿಶೇಷತೆ ಎಂದರೆ, ಇಲ್ಲಿ, ವಿಶ್ವದ ಅತಿದೊಡ್ಡ ಮತ್ತು ಎತ್ತರದ ಶಿವಲಿಂಗವಿದೆ. ಈ ದೇವಾಲಯಕ್ಕೆ ಪ್ರತಿ ವರ್ಷ ೨ ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿ ಕೃತಾರ್ಥರಾಗುತ್ತಿದ್ದರೆ. ಇದು ಈ ದೇಗುಲದ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಈ ದೇಗುಲ ಮಹಾ ಶಿವರಾತ್ರಿ ಸಂಭ್ರಮಾಚರಣೆಗೆ ಬಲು […]

ಆನ್ಲೈನ್ ಮೂಲಕ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಪಾವತಿ
ಬೆಂಗಳೂರು ಆಸ್ತಿ ತೆರಿಗೆ, ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಆಸ್ತಿ ಮಾಲೀಕರಿಂದ ಸಂಗ್ರಹಿಸುವ ಒಂದು ಸ್ಥಳೀಯ ತೆರಿಗೆಯಾಗಿದೆ. ಈ ತೆರಿಗೆ ಹಣವನ್ನು ನಗರದಲ್ಲಿ ನಾನಾ ಸೇವೆಗಳನ್ನು ಒದಗಿಸಲು ಬಳಸಲಾಗುತ್ತದೆ. ಈ ಸ್ಥಳೀಯ ತೆರಿಗೆಗಳೆಂದರೆ, ರಸ್ತೆ ನಿರ್ವಹಣೆ, ಉದ್ಯಾನವನಗಳ ನಿರ್ವಹಣೆ, ಒಳಚರಂಡಿಗಳು, ಬೀದಿ ದೀಪ ನಿರ್ವಹಣೆ, ಇತ್ಯಾದಿಗಳು. ಬೆಂಗಳೂರಿನ ನಿವಾಸಿಗಳು ಈ ಆಸ್ತಿ ತೆರಿಗೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಪಾವತಿಸಬೇಕಾಗುತ್ತದೆ. ಈ ಲೇಖನದಲ್ಲಿ ನಾವು, ಆನ್ಲೈನ್ನಲ್ಲಿ ನಿಮ್ಮ ಆಸ್ತಿ ತೆರಿಗೆ ಪಾವತಿಸುವ ಮಾಹಿತಿಯನ್ನು ನೀಡುತ್ತೇವೆ. ಆಸ್ತಿತೆರಿಗೆಯನ್ನುಪಾವತಿಸುವಎರಡುವಿಧಾನಗಳು ನಮ್ಮ […]

ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಲು ತಯಾರಿ ಹೇಗಿದೆ ಗೊತ್ತಾ?
ಕೋವಿಡ್ ೧೯ ನಿಂದ ಬಾಧಿತವಾಗಿರುವ ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಿಕೆ ಸಂಬಂಧ ಸರಕಾರ ನಡೆಸಿರುವ ಸಿದ್ಧತೆಗಳೇನು? ಕೇಂದ್ರ ಸರಕಾರದಿಂದ ಅನುಮೋದನೆಗೊಂಡ ಲಸಿಕೆಗಳನ್ನು ಆ ಬಳಿಕ ಕರ್ನಾಟಕದಲ್ಲಿ ಹಂಚುವಿಕೆ ಸಂಬಂಧ ಮೇಲ್ವಿಚಾರಣೆಗೆ ಒಂದು ಹೈ ಪವರ್ ಸಮಿತಿಯನ್ನು ರಚಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೋವಿಡ್ ೧೯ ಲಸಿಕೆ ಕಾರ್ಯಕ್ರಮದ ಸಿದ್ಧತೆಗಳು: ಕರ್ನಾಟಕದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ರಾಜ್ಯದ ಕೋವಿಡ್ ೧೯ ಲಸಿಕೆ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಕೋವಿಡ್ ೧೯ ವಿರುದ್ಧದ ಹೋರಾಟದ […]
