ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ಸರಿಯಾದ ಪಿಯು ಕಾಲೇಜು ಆಯ್ಕೆ
ಕರ್ನಾಟಕದಲ್ಲಿ ಪಿಯುಸಿ ಅಧ್ಯಯನ ಮಾಡಲು ಇಚ್ಛೆ ಇದೆಯಾ? ಹಾಗಾದರೆ ಇಲ್ಲಿನ ಪಿಯು ಕಾಲೇಜುಗಳ ಬಗ್ಗೆ ತಿಳಿದು ಕೊಳ್ಳೋಣ. ಪಿಯು ಕೋರ್ಸ್, ಐಚ್ಚಿಕ ವಿಷಯಗಳ ಬಗ್ಗೆ ನಿಮಗೆ ಇಲ್ಲಿ ಸಮಗ್ರ ಮಾಹಿತಿ ಇದೆ. ಕರ್ನಾಟಕದಲ್ಲಿ, ವಿದ್ಯಾರ್ಥಿಗಳು ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಮುಂದಿನ ಹಂತದ ‘ಪ್ರಿ ಯೂನಿವರ್ಸಿಟಿ ಕಾಲೇಜು’ (ಪಿಯು ಕಾಲೇಜು)/ ಪದವಿ ಪೂರ್ವ ಕಾಲೇಜು ಪ್ರವೇಶ ಪಡೆಯ ಬಹುದು. ಈ ಕೋರ್ಸ್ ನ ಅವಧಿ ೨ ವರ್ಷಗಳು. ವಿದ್ಯಾಭ್ಯಾಸದ ಮುಂದಿನ ಹಂತವಾದ […]
ಹಂಪಿಯ ಬಗ್ಗೆ ನಿಮಗೆ ತಿಳಿದಿರದ ೧೦ ಸಂಗತಿಗಳು!
ಹಂಪಿಯನ್ನು ಕರ್ನಾಟಕದಲ್ಲಿ ಕೆಲವೊಮ್ಮೆ ಹಾಳು ಹಂಪಿ ಎಂದು ಕೂಡ ಕರೆಯುತ್ತಾರೆ. ಕಾರಣ, ವಿಜಯ ನಗರ ಅರಸರ ರಾಜಧಾನಿಯಾಗಿದ್ದ ಈ ನಗರ ಈಗ ನಾಶಗೊಳಿಸಲ್ಪಟ್ಟ ಅವಶೇಷಗಳ ಒಂದು ಪಟ್ಟಣವಾಗಿ ಉಳಿದಿದೆ. ಆದರೆ ಇಲ್ಲಿನ ಕರಕುಶಲತೆ, ಶಿಲ್ಪಿ ಕಲಾ ಸೌಂದರ್ಯ ಎಷ್ಟೊಂದು ಪ್ರಸಿದ್ಧವಾಗಿದೆಯೆಂದರೆ, ಇದಕ್ಕೆ ಯುನೆಸ್ಕೋ ವಿಶ್ವ ಪರಂಪರೆಯ ತಾಣದ ಮಾನ್ಯತೆ ನೀಡಿದೆ. ಹಂಪಿಯು ಭಾರತದ ಅತ್ಯಂತ ಪ್ರಸಿದ್ಧ ಪುರಾತತ್ವ ಕೇಂದ್ರಗಳಲ್ಲಿ ಒಂದಾಗಿದ್ದು ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು, ಇತಿಹಾಸ ಪ್ರಿಯರು ಭೇಟಿ ನೀಡುತ್ತಾರೆ. ಹಂಪಿ ಪಟ್ಟಣ ಅತ್ಯಂತ ದೂರದ […]

ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್
ಕನ್ನಡ ನಾಡಿನ ಪ್ರಾತಃ ಸ್ಮರಣೀಯ ವ್ಯಕ್ತಿಗಳಲ್ಲಿ ಒಬ್ಬರು ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್. ಇಂದು ನಮ್ಮ ರಾಜ್ಯ ರಾಜಧಾನಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತದೆ. ವಿಶ್ವದಾದ್ಯಂತ ಬೆಂಗಳೂರು ಸಾಕಷ್ಟು ಪ್ರಸಿದ್ಧಿ ಪಡೆದಿದೆ. ದೇಶ ಯುವಜನರು ಉದ್ಯೋಗಾವಕಾಶಗಳನ್ನು ಅರಸುವಾಗ ಅವರ ಮನಸ್ಸಿನಲ್ಲಿ ಮೂಡುವುದು ಮೊದಲಿಗೆ ಬೆಂಗಳೂರಿನ ಹೆಸರು. ಮಾಹಿತಿ ತಂತ್ರಜ್ಞಾನ, ಕೈಗಾರಿಕೆಗಳು, ಸ್ಟಾರ್ಟ್ ಅಪ್, ಶೈಕ್ಷಣಿಕ ವಲಯ ಹೀಗೆ ಬೆಂಗಳೂರು ಹತ್ತು ಹಲವು ಕ್ಷೇತ್ರಗಳಲ್ಲಿ ಇಂದು ವಿಶ್ವವ್ಯಾಪ್ತಿಯಾಗಿದೆ. ಆದರೆ ಈ […]
