• ನಮ್ಮ ಬಗ್ಗೆ
  • Profile
  • Feedback

Karnataka.com

Karnataka is a state in Southern India. Karnataka is best known for its software industry and now biotechnology.

  • Home
  • Education
  • Real-Estate
  • Government
  • Industry
  • Tourism
  • Festivals
  • Restaurants

Home » Government

ಕರ್ನಾಟಕ ಸರ್ಕಾರ

ಪ್ರಜಾಸತ್ತಾತ್ಮಕವಾಗಿ ಚುನಾಯಿತಗೊಂಡ ಕರ್ನಾಟಕ ಸರ್ಕಾರ, ರಾಜ್ಯದ 30 ಜಿಲ್ಲೆಗಳ ಆಡಳಿತವನ್ನು ನಡೆಸುತ್ತಿದೆ. ಮುಖ್ಯಮಂತ್ರಿ ಮತ್ತು ಅವರ / ಅವಳ ಸಚಿವ ಸಂಪುಟವನ್ನು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾದ, ರಾಜ್ಯಪಾಲರು ನೇಮಿಸುತ್ತಾರೆ. ಕರ್ನಾಟಕದ ಶಾಸಕಾಂಗ ದ್ವಿ ಸದನ ಮಾದರಿ ಹೊಂದಿದೆ . ಅವುಗಳೆಂದರೆ ವಿಧಾನಸಭೆ ಮತ್ತು ವಿಧಾನ ಪರಿಷತ್ತು.

ಕರ್ನಾಟಕ ಶಾಸಕಾಂಗವು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ವಿಧಾನ ಸೌಧದಿಂದ ಕಾರ್ಯ ನಿರ್ವಹಿಸುತ್ತಿದೆ. ಕರ್ನಾಟಕದಲ್ಲಿ ಈಗ ಮೂರು ಪ್ರಮುಖ ರಾಜಕೀಯ ಪಕ್ಷಗಳಿವೆ. ಅವುಗಳೆಂದರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳ.
ಪ್ರಸ್ತುತ, ಭಾರತೀಯ ಜನತಾ ಪಕ್ಷ ಕರ್ನಾಟಕದ ಆಡಳಿತ ಪಕ್ಷವಾಗಿದ್ದು, ಬಿ ಎಸ್ ಯಡಿಯೂರಪ್ಪ ಅವರು ರಾಜ್ಯದ ಚುನಾಯಿತ ಮುಖ್ಯಮಂತ್ರಿಯಾಗಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರವು ಅನ್ನ ಭಾಗ್ಯ, ಕ್ಷೀರ ಭಾಗ್ಯ, ಋಣಮುಕ್ತ ಭಾಗ್ಯ ಮತ್ತು ವಿದ್ಯಾ ಸಿರಿ ಮುಂತಾದ ಅನೇಕ ಜನ ಸ್ನೇಹಿ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಿದೆ. ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಪ್ರಕಟಿಸಿದ್ದು, ಇದರ ಅಡಿಯಲ್ಲಿ 2017-18ನೇ ಸಾಲಿನಲ್ಲಿ ಸರ್ಕಾರಿ ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕೆ ದಾಖಲಾಗುವ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್ ಪಡೆಯುತ್ತಾರೆ.

ಕರ್ನಾಟಕ ಸರಕಾರದ ಬಗ್ಗೆ ಹೆಚ್ಚಿನ ಮಾಹಿತಿ - ಓದು ಇಲ್ಲಿದೆ

ಕೇಂದ್ರದ ಮೇಲ್ಛಾವಣಿ ಸೌರ ಯೋಜನೆ:  ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

August 15, 2024 by Jolad Rotti

Solar Roof in India

ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ   ಪಿಎಂ-ಸೂರ್ಯ ಘರ್ಃ ಮುಫ್ತ್‌ ಬಿಜ್ಲಿ ಯೋಜನಾ.  ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ  ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿದ ಜನಪ್ರಿಯ ಯೋಜನೆಗಳಲ್ಲಿ ಇದು ಒಂದಾಗಿದೆ. ಮನೆಗಳಲ್ಲಿನ  ವಿದ್ಯುತ್  ಬಳಕೆಗೆ ಸೌರ ಶಕ್ತಿ ಬಳಕೆ,   ಸ್ಥಳೀಯಸರಕಾರೀ ಸಂಸ್ಥೆಗಳಲ್ಲಿ  ಸೌರಶಕ್ತಿಯ  ಉತ್ಪಾದನೆ ಹಾಗು ಬಳಕೆ, […]

Filed Under: Government Tagged With: ಉಚಿತ ವಿದ್ಯುತ್, ಕರ್ನಾಟಕದ ಸರಕಾರಿ ಯೋಜನೆಗಳು

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ

August 3, 2024 by Jolad Rotti

E Shram Card. Source E Shram, Ministry of Labour And Employment

ವ್ಯಾಪಾರ ಸೇರಿದಂತೆ,  ಅಸಂಘಟಿತ ವಲಯದಲ್ಲಿ,   ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ  ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ  ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ  ಇ ಶ್ರಮ್ ಕಾರ್ಡ್ . ಇ -ಶ್ರಮ್   ಕಾರ್ಡ್  ಹೆಸರೇ ಸೂಚಿಸುವಂತೆ  ಒಂದು ದೇಶವ್ಯಾಪ್ತಿ ಏಕೈಕ ಸಂಖ್ಯೆಯ ಜೊತೆಗೆ   ಎಲ್ಲಾ ಕಲ್ಯಾಣ ಯೋಜನೆಗಗಳ  ಪ್ರಯೋಜನ ಒದಗಿಸುವ  ಹೆಬ್ಬಾಗಿಲು ಎಂದೇ ಪರಿಗಣಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರು, […]

Filed Under: Government Tagged With: government policies, ಸರಕಾರಿ ಯೋಜನೆ

ಕರ್ನಾಟಕ ಬಜೆಟ್ 2024: ಮುಖ್ಯಾಂಶಗಳು

February 18, 2024 by Jolad Rotti

Karnataka 2024 budget presented by Chief Minister Siddaramaiah

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ  15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ.  ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು ತಮ್ಮ ದಾಖಲೆಯ ೧೫ನೇ ಬಜೆಟ್ ನಲ್ಲಿ ನಾನಾ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ನಿರೀಕ್ಷೆಯಂತೆ ಕೃಷಿ, ಅರೋಗ್ಯ, ಗ್ರಾಮೀಣಾಭಿವೃದ್ಧಿ, ಐಟಿ & ಬಿಟಿ ಕ್ಷೇತ್ರಗಳಿಗೆ ಹೆಚ್ಚಿನ ನೆರವು ಪ್ರಕಟಿಸಲಾಗಿದೆ.  ಬಜೆಟ್ ಪ್ರಕಾರ ರಾಜ್ಯದ  ಆದಾಯದ […]

Filed Under: Government Tagged With: Karnataka Budget, ಕರ್ನಾಟಕ ಬಜೆಟ್

ಕರ್ನಾಟಕ ಬಜೆಟ್:  ನವ ಕರ್ನಾಟಕಕ್ಕೆ “ಬಸವರಾಜ ಮಾರ್ಗ”

March 10, 2022 by Jolad Rotti

ಮಾರ್ಚ್ ೪ ರಂದು ರಾಜ್ಯದ ವಿತ್ತ ಸಚಿವರಾಗಿರುವ  ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು. ಕರ್ನಾಟಕ ವಿಧಾನ ಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ಹಿನ್ನಲ್ಲೆಯಲ್ಲಿ ಇದು ಈ ಸರಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದೆ. ಮುಂದಿನ ವರ್ಷ ಈ ಸರಕಾರ ಲೇಖಾನುದಾನ ಮಂಡಿಸಿ, ಹೊಸ ಸರಕಾರಕ್ಕೆ ಪೂರ್ಣಾವಧಿ ಬಜೆಟ್ ಮಂಡಿಸುವ ಅವಕಾಶ ನೀಡುವ ಸಾಧ್ಯತೆ ಇದೆ.  ರಾಜ್ಯ ಬಜೆಟ್ ತೆರಿಗೆದಾರರು ನಿಟ್ಟುಸಿರುವಂತೆ ಮಾಡಿದೆ. ಏಕೆಂದರೆ ಈ ಬಜೆಟ್ ನಲ್ಲಿ […]

Filed Under: Government Tagged With: Karnataka Budget, ಕರ್ನಾಟಕ ಬಜೆಟ್

ಇ ಖಾತಾ: ಇದು ಭೌತಿಕ ದಾಖಲೆಯಷ್ಟೇ ಸ್ವೀಕಾರಾರ್ಹ

December 21, 2021 by Jolad Rotti

ಬೆಂಗಳೂರು: ಸ್ವಂತ ಮನೆ/ ಅಪಾರ್ಟ್ಮೆಂಟ್ ಎಲ್ಲರ ಕನಸು. ಅದರಲ್ಲೂ ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಸ್ವಂತ ಸೈಟ್ ಹೊಂದಬೇಕು ಎಂಬ ಕನಸು ಸದಾ ಇರುತ್ತದೆ. ಬೆಂಗಳೂರು ನಗರದಲ್ಲಿ ಸ್ವಂತ ಸೈಟ್ ಖರೀದಿಸಲು ಇಚ್ಛಿಸುವವರು ಈ ಲೇಖನ ಓದಲೇಬೇಕು.   ಆಸ್ತಿಗೆ ಸಂಬಂಧಿಸಿದ  ವಹಿವಾಟುಗಳಿಗೆ ಅತ್ಯಗತ್ಯ  ದಾಖಲಾತಿ ಈ  ಆಗಿರುವ  ಖಾತಾ ಬಗ್ಗೆ ನೀವು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು.   ಈ ದಾಖಲಾತಿ ಪಾತ್ರವನ್ನು ಸುಭದ್ರಗೊಳಿಸಲು  ಹಾಗು ಯಾರು ಮೋಸ ಮಾಡದಂತೆ ಮಾಡಲು ರಾಜ್ಯ ಸರಕಾರ ಅನೇಕ ಹೊಸ ಯೋಜನೆಗಳು, ಕಾನೂನುಗಳು […]

Filed Under: Government Tagged With: A Khata, B Khata, E Khata, online services in karnataka, ಇ ಖಾತಾ, ಎ ಖಾತಾ, ಕರ್ನಾಟಕದಲ್ಲಿ ಆನ್ ಲೈನ್ ಸೇವೆಗಳು, ಬಿ ಖಾತಾ

ಮನೆ ಬಾಗಿಲಿಗೆ ಸೇವೆ ಒದಗಿಸಲಿರುವ “ಜನ ಸೇವಕ”

December 13, 2021 by Jolad Rotti

Janasevaka Bangalore Karnataka

ಸರಕಾರದ ಯೋಜನೆ ಮನೆ ಬಾಗಿಲಿಗೆ.. ಈ ಘೋಷಣೆಯೊಂದಿಗೆ, ಆರಂಭವಾದ ಕಾರ್ಯಕ್ರಮ ಜನ ಸೇವಕ. ಸರಕಾರ ನಿಜವಾದ ಜನ ಸೇವಕ ಎಂಬ ಪರಿಕಲ್ಪನೆಯಡಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ 4 ವಿಧಾನ ಸಭಾ ಕ್ಷೇತ್ರಗಳಲ್ಲಿ ಯಶಸ್ವಿ ಯಾಗಿ ಜಾರಿಗೊಳಿಸಿದ ಬಳಿಕ, ಇದೀಗ, ರಾಜ್ಯ ಸರಕಾರ ಇದನ್ನು   ಬೆಂಗಳೂರಿನಲ್ಲಿ  ಆರಂಭಿಸಿದೆ.  ರಾಜ್ಯದ 66ನೇ  ರಾಜ್ಯೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಈ  ಜನಸೇವಕ ಕಾರ್ಯಕ್ರಮದಡಿ  ೫೬  ಸರ್ಕಾರಿ ಸೇವೆಗಳನ್ನು  ಫಲಾನುಭವಿಗಳ  ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ.  ಯೋಜನೆಯನ್ನು ಬೆಂಗಳೂರಿನ  ಮಲ್ಲೇಶ್ವರಂ ಕ್ಷೇತ್ರದಲ್ಲಿ […]

Filed Under: Government Tagged With: karnataka government schemes, ಕರ್ನಾಟಕ ಸರಕಾರದ ಯೋಜನೆಗಳು

ಬೆಂಗಳೂರಿನಲ್ಲಿ ಟ್ರಾಫಿಕ್‌ ದಂಡವನ್ನು ಆನ್‌ಲೈನ್‌ನಲ್ಲಿ ಪಾವತಿಸುವುದು ಹೇಗೆ?

September 9, 2021 by Jolad Rotti

Pay traffic fines online in Bangalore

ಬೆಂಗಳೂರಿನ ನಾಗರಿಕರು ಎದುರಿಸುವ ಬಹುದೊಡ್ಡ ಸಮಸ್ಯೆ ಎಂದರೆ ಅದು ವಾಹನ ನಿಲುಗಡೆ. ಈ ಕಾರಣಕ್ಕಾಗಿ ಹಲವಾರು ಬಾರಿ ನೋ ಪಾರ್ಕಿಂಗ್ ಜೋನ್ ನಲ್ಲಿ ವಾಹನ ನಿಲ್ಲಿಸಿ ದಂಡ ಪಾವತಿಸುವ ಸಮಸ್ಯೆಯನ್ನು ಅವರು ಎದುರಿಸುತ್ತಾರೆ. ಜೊತೆಗೆ ಒನ್ ವೇ, ಸಿಗ್ನಲ್ ಜಂಪ್ ಹೀಗೆ ನಾನಾ ಕಾರಣಗಳಿಗಾಗಿ ದಂಡ ವಿಧಿಸಲಾಗುತ್ತದೆ. ದಂಡ ವಿಧಿಸುವಲ್ಲಿ ಎದುರಾಗುವ ಅತಿ ದೊಡ್ಡ ಸಮಸ್ಯೆಯೆಂದರೆ, ಹಣ ಪಾವತಿ. ಈ ಲೇಖನದಲ್ಲಿ ನಾವು ಆನ್ಲೈನ್ ಮೂಲಕ ನೀವು ಹೇಗೆ ದಂಡ ಪಾವತಿಸಬಹುದು ಎಂದು ತಿಳಿಸಿಕೊಡುತ್ತೇವೆ.   ಬೆಂಗಳೂರು ನಗರದಲ್ಲಿ […]

Filed Under: Government Tagged With: Traffic violation fine payment, ಟ್ರಾಫಿಕ್ ದಂಡ ಪಾವತಿ, ಟ್ರಾಫಿಕ್ ದಂಡಗಳು, ಟ್ರಾಫಿಕ್ ನಿಯಮಗಳ ಉಲ್ಲಂಘನೆ

ಕೋವಿಡ್ ಸಂತ್ರಸ್ತ ಮಕ್ಕಳಿಗೆ ಬಾಲ ಸ್ವರಾಜ್ – ಬಾಲ ಸೇವಾ ಯೋಜನೆ

July 16, 2021 by Jolad Rotti

baal swaraj - help orphaned children due to covid 19

ಕೋವಿಡ್ ೧೯ ಸಾಂಕ್ರಾಮಿಕ ರೋಗ ಹಲವಾರು ಚಿಕ್ಕ ಮಕ್ಕಳನ್ನು ಅನಾಥವಾಗಿಸಿದೆ. ಈ ಹಿನ್ನಲೆಯಲ್ಲಿ ನೊಂದ ಮಕ್ಕಳ ರಕ್ಷಣೆ ಹಾಗು ಪೋಷಣೆಗೆ ಕೇಂದ್ರ ಹಾಗು ರಾಜ್ಯ ಸರಕಾರಗಳೆರಡೂ ಮುಂದಾಗಿವೆ.  ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಹಾಗು ಕೇಂದ್ರ ಸರಕಾರ  ಬಾಲ್ ಸ್ವರಾಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಕೋವಿಡ್ ೧೯ ಮೊದಲ ಹಾಗು ದ್ವಿತೀಯಯ ಅಲೆಗಳಲ್ಲಿ ದೇಶಾದ್ಯಂತ ಸುಮಾರು ೩೦,೦೦೦ ಕ್ಕೂ ಅಧಿಕ ಕುಟುಂಬಗಳಲ್ಲಿ ಮಕ್ಕಳು ತಮ್ಮ ಇಬ್ಬರು ಪೋಷಕರು […]

Filed Under: Government Tagged With: ಕೊರೊನ ವೈರಸ್, ಕೋವಿಡ್, ಸರಕಾರಿ ಯೋಜನೆಗಳು

ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆ ವಾರ್ ರೂಮ್

April 24, 2021 by Jolad Rotti

Helpline For Oxygen And Remdesivir In Karnataka, Dasoha

ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ವಾರ್ ರೂಮ್ ತೆರೆದಿದೆ. ಈ ವಾರ್ ರೂಮ್ ದಿನದ 24 ಗಂಟೆಯೂ ತೆರೆದಿರುತ್ತದೆ. ರೋಗಿಗಳು ಹಾಗು ಸರಕಾರ ಈ ವಾರ್ ರೂಮ್ ಮೂಲಕ ಅಗತ್ಯ ವಸ್ತುಗಳನ್ನು ಪಡೆದು ಕೊಳ್ಳಲು ಸೂಚಿಸಲಾಗಿದೆ. ಈ ವಾರ್ ರೂಮ್ ಮುಂದಿನ ಆದೇಶದ ವರೆಗೆ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾನ್ಹ 2 ಗಂಟೆಯವರೆಗೆ ಅಧಿಕಾರಿಗಳ ಹೆಸರು ಸಂಪರ್ಕ ಸಂಖ್ಯೆ ಯಶೋದಾ ಎಸ್ ವಿ: 94491-96029 ಚಂದ್ರ ಪ್ರಭಾ ಕೆ: […]

Filed Under: Government Tagged With: coronavirus, ಕೋವಿಡ್ ೧೯, ರೆಮಿಡಿಸಿವಿರ್, ವೈದ್ಯಕೀಯ ಆಮ್ಲಜನಕ

ಕೋವಿಡ್ ೧೯ ಕರ್ಫ್ಯೂ ನಿಯಮಾವಳಿಗಳು

April 21, 2021 by Jolad Rotti

Curfew In Bangalore, COVID Restrictions In Karnataka, Coronavirus Hotspot In Karnataka

ಕೋವಿಡ್ ೧೯ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮೇ 12 ಬೆಳಗ್ಗೆ 6 ಗಂಟೆಯವರೆಗೆ ಈ ಕ್ರಮಗಳು ಜಾರಿಯಲ್ಲಿರುತ್ತವೆ. ಈ ಅವಧಿಯಲ್ಲಿ ಜನರ ಓಡಾಟ ಸಂಪೂರ್ಣ ನಿಷೇದಿಸಲಾಗಿದೆ. ತುರ್ತು, ಅವಶ್ಯಕ ಸೇವೆಗಳು ಮಾತ್ರ ಲಭ್ಯವಿರುತ್ತವೆ. ವ್ಯಕ್ತಿಗಳು ತುರ್ತು ಸೇವೆಗಳಿಗಾಗಿ ಓಡಾಡಬಹುದು. ಹೊಟೇಲಿಂದ ಪಾರ್ಸೆಲ್ ಸೇವೆಗೆ ಅವಕಾಶ  ರೈಲು  ಹಾಗು ವಿಮಾನ ಸೇವೆ ಲಭ್ಯವಿರುತ್ತದೆ.  ಯಾವುದೇ ಬಸ್ ಸಂಚಾರ ಇರುವುದಿಲ್ಲ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ.  ಆಟೋ ಸಂಚಾರ ರದ್ದು  ಅಂತರ್ ಜಿಲ್ಲಾ – ಅಂತರ್ ರಾಜ್ಯ ಪ್ರಯಾಣಕ್ಕೆ […]

Filed Under: Government Tagged With: coronavirus, curfew, ಕೊರೊನ ವೈರಸ್, ಕೋವಿಡ್ ೧೯, ವಾರಾಂತ್ಯದ ಕರ್ಫ್ಯೂ

Next Page »

Social

Top Posts

  • ಹಂಪಿಯ ಬಗ್ಗೆ ನಿಮಗೆ ತಿಳಿದಿರದ ೧೦ ಸಂಗತಿಗಳು!
    ಹಂಪಿಯ ಬಗ್ಗೆ ನಿಮಗೆ ತಿಳಿದಿರದ ೧೦ ಸಂಗತಿಗಳು!
  • ಹಂಪಿಯ ಮುಕುಟಮಣಿ: ಸೌಂದರ್ಯದ ಖನಿ ಈ ಕಲ್ಲಿನ ಕಥ
    ಹಂಪಿಯ ಮುಕುಟಮಣಿ: ಸೌಂದರ್ಯದ ಖನಿ ಈ ಕಲ್ಲಿನ ಕಥ
  • ಕರ್ನಾಟಕದಲ್ಲಿ ವಿವಾಹ ನೋಂದಣಿ ಪತ್ರ ಪಡೆಯುವುದು ಹೇಗೆ?
    ಕರ್ನಾಟಕದಲ್ಲಿ ವಿವಾಹ ನೋಂದಣಿ ಪತ್ರ ಪಡೆಯುವುದು ಹೇಗೆ?
  • ಸಕಲ ಭಾಗ್ಯವಿದಾತೆ ಗೊರವನಹಳ್ಳಿ ಮಹಾಲಕ್ಷ್ಮಿ
    ಸಕಲ ಭಾಗ್ಯವಿದಾತೆ ಗೊರವನಹಳ್ಳಿ ಮಹಾಲಕ್ಷ್ಮಿ
  • ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
    ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
  • ಹಂಪಿ: ವಿರೂಪಾಕ್ಷ ದೇಗುಲವೆಂಬ ವಿಸ್ಮಯ
    ಹಂಪಿ: ವಿರೂಪಾಕ್ಷ ದೇಗುಲವೆಂಬ ವಿಸ್ಮಯ
  • ಹಂಪಿ: ಕಲೆ- ಧರ್ಮ -ಸಂಸ್ಕೃತಿಗಳ ಸಮ್ಮಿಲನ
    ಹಂಪಿ: ಕಲೆ- ಧರ್ಮ -ಸಂಸ್ಕೃತಿಗಳ ಸಮ್ಮಿಲನ
  • ಜ್ಞಾನ ದೇವತೆಯ ದೇಗುಲ ಶೃಂಗೇರಿ  ಶಾರದಾ ಪೀಠ
    ಜ್ಞಾನ ದೇವತೆಯ ದೇಗುಲ ಶೃಂಗೇರಿ  ಶಾರದಾ ಪೀಠ
  • ಶಿಲ್ಪಕಲೆಯ ಮಹಾ ಅನುಭೂತಿ: ಹಂಪಿ ವಿಜಯ ವಿಠಲ ದೇವಸ್ಥಾನ
    ಶಿಲ್ಪಕಲೆಯ ಮಹಾ ಅನುಭೂತಿ: ಹಂಪಿ ವಿಜಯ ವಿಠಲ ದೇವಸ್ಥಾನ
  • ಬೆಂಗಳೂರಿನಲ್ಲಿ ಆನ್‍ಲೈನ್ ಎಫ್‍ಐಆರ್ ಹಾಗೂ  ಕಳ್ಳತನ   ಬಗ್ಗೆ ಇ-ರಿಪೋರ್ಟ್
    ಬೆಂಗಳೂರಿನಲ್ಲಿ ಆನ್‍ಲೈನ್ ಎಫ್‍ಐಆರ್ ಹಾಗೂ ಕಳ್ಳತನ ಬಗ್ಗೆ ಇ-ರಿಪೋರ್ಟ್

Recent Posts

  • Solar Roof in Indiaಕೇಂದ್ರದ ಮೇಲ್ಛಾವಣಿ ಸೌರ ಯೋಜನೆ:  ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ
    August 15, 2024
    ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು […]
  • E Shram Card. Source E Shram, Ministry of Labour And Employmentಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
    August 3, 2024
    ವ್ಯಾಪಾರ ಸೇರಿದಂತೆ,  ಅಸಂಘಟಿತ ವಲಯದಲ್ಲಿ,   ಈ […]
  • Karnataka Assembly By-Election 2019, Karnataka Lok Sabha Elections 2019, Election voting Ballot. Image source: http://datacenterdude.com/wp-content/uploads/2013/02/votingballot.jpgಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
    March 21, 2024
    2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ.  2019ರ […]
  • Karnataka 2024 budget presented by Chief Minister Siddaramaiahಕರ್ನಾಟಕ ಬಜೆಟ್ 2024: ಮುಖ್ಯಾಂಶಗಳು
    February 18, 2024
    ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ  […]
  • ಕರ್ನಾಟಕ ವಿಧಾನ ಸಭಾ ಚುನಾವಣೆ 2023
    March 30, 2023
    16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು […]

Tags

coronavirus Hampi sightseeing hampi temple how to Karnataka Budget temples ಅರ್ಜಿ ಸಲ್ಲಿಸುವುದು ಕೊರೊನ ವೈರಸ್ ಕೋವಿಡ್ ೧೯ ದೇಗುಲಗಳು ಲೋಟಸ್ ಮಹಲ್ ಹಂಪಿ ಹಂಪಿ ದರ್ಶನ ಹಂಪಿ ದೇಗುಲಗಳು ಹಂಪಿ ಸ್ಮಾರಕ ದರ್ಶನ
Airport Commute
Home | About Us | Feedback
Privacy Policy | Terms of Use | Disclaimer | Sitemap
Copyright © 2025 karnataka.com.
This website uses cookies to improve your experience. We'll assume you're ok with this, but you can opt-out if you wish.Accept Read More
Privacy & Cookies Policy

Privacy Overview

This website uses cookies to improve your experience while you navigate through the website. Out of these cookies, the cookies that are categorized as necessary are stored on your browser as they are essential for the working of basic functionalities of the website. We also use third-party cookies that help us analyze and understand how you use this website. These cookies will be stored in your browser only with your consent. You also have the option to opt-out of these cookies. But opting out of some of these cookies may have an effect on your browsing experience.
Necessary
Always Enabled
Necessary cookies are absolutely essential for the website to function properly. This category only includes cookies that ensures basic functionalities and security features of the website. These cookies do not store any personal information.
Non-necessary
Any cookies that may not be particularly necessary for the website to function and is used specifically to collect user personal data via analytics, ads, other embedded contents are termed as non-necessary cookies. It is mandatory to procure user consent prior to running these cookies on your website.
SAVE & ACCEPT