ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story
ಹಂಪಿ: ಕಲೆ- ಧರ್ಮ -ಸಂಸ್ಕೃತಿಗಳ ಸಮ್ಮಿಲನ
ಹಂಪಿ, ಈ ಶಬ್ದ ಕೇಳಿದೊಡನೆ ನಮ್ಮೆಲ್ಲ ಕಣ್ಣರಳುತ್ತದೆ- ಕಿವಿ ಚುರುಕಾಗುತ್ತದೆ. ಇಂತಹ ಇನ್ನೊಂದು ಐತಿಹಾಸಿಕ ತಾಣ ಇನ್ನೊಂದಿಲ್ಲ. ಇದು ಧರ್ಮ -ಕಲೆ- ಸಂಸ್ಕೃತಿಗಳ ಸಮ್ಮಿಲನಗೊಂಡ ನೆಲ. ಈ ಹಂಪಿ ನಮ್ಮ ರಾಜ್ಯದ ಬಳ್ಳಾರಿ ಜಿಲ್ಲೆಯಲ್ಲಿದೆ. ತುಂಗಾ ಭದ್ರ ನದಿಯ ತಟದಲ್ಲಿ ಈ ಐತಿಹಾಸಿಕ ನಗರಿ ಅರಳಿ ನಿಂತಿದೆ. ನಮ್ಮ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲೊಂದಾದ ಬಳ್ಳಾರಿಯಿಂದ ೭೪ ಕಿಮೀ ದೂರದಲ್ಲಿದೆ. ನಮ್ಮ ದೇಶದ ಬಹು ಮುಖ್ಯ ರಾಜಮನೆತನಗಳಲ್ಲಿ ಒಂದಾದ, ವಿಜಯನಗರ ಅರಸರ ಕಾಲ ಘಟ್ಟದಲ್ಲಿ (೧೩೪೩-೧೫೬೫) ಹಂಪಿ […]

ಡಿಜಿಟಲ್ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಲಭ್ಯವಿರುವ ಆನ್ ಲೈನ್ ಸೇವೆಗಳು
ನವೆಂಬರ್ 2, 2020ರಿಂದ ರಾಜ್ಯದ ಮೂರು ಉಪ ನೋಂದಣಾಧಿಕಾರಿ ಕಚೇರಿಗಳು ಸಂಪೂರ್ಣ ಡಿಜಿಟಲ್ ಮಾಯವಾಗಿಲಿವೆ. ಈ ಕಚೇರಿಗಳಲ್ಲಿ ಎಲ್ಲ ಸೇವೆಗಳು ಆನ್ಲೈನ್ನಲ್ಲಿ ಸಂಪೂರ್ಣವಾಗಿ ದೊರೆಯಲಿವೆ. ಈ ಮೂರು ಕಚೇರಿಗಳೆಂದರೆ ಉಪ ನೋಂದಣಾಧಿಕಾರಿ ಕಚೇರಿ, ಜಯನಗರ, ಬೆಂಗಳೂರು ಉಪ ನೋಂದಣಾಧಿಕಾರಿ ಕಚೇರಿ, ಬೈಲಹೊಂಗಲ, ಬೆಳಗಾವಿ ಜಿಲ್ಲೆ ಉಪ ನೋಂದಣಾಧಿಕಾರಿ ಕಚೇರಿ ಕಚೇರಿ, ತುಮಕೂರು ಈ ಮೂರು ಕಚೇರಿಗಳಲ್ಲಿ ಯಾವ ಸೇವೆಗಳು ಆಫ್ ಲೈನ್ ನಲ್ಲಿ ಅಂದರೆ ಕಾಗದ ಪಾತ್ರದ ಮೂಲಕ ನಡೆಯುವುದಿಲ್ಲ ಕರ್ನಾಟಕದ ಡಿಜಿಟಲ್ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ […]

ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಲು ತಯಾರಿ ಹೇಗಿದೆ ಗೊತ್ತಾ?
ಕೋವಿಡ್ ೧೯ ನಿಂದ ಬಾಧಿತವಾಗಿರುವ ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಿಕೆ ಸಂಬಂಧ ಸರಕಾರ ನಡೆಸಿರುವ ಸಿದ್ಧತೆಗಳೇನು? ಕೇಂದ್ರ ಸರಕಾರದಿಂದ ಅನುಮೋದನೆಗೊಂಡ ಲಸಿಕೆಗಳನ್ನು ಆ ಬಳಿಕ ಕರ್ನಾಟಕದಲ್ಲಿ ಹಂಚುವಿಕೆ ಸಂಬಂಧ ಮೇಲ್ವಿಚಾರಣೆಗೆ ಒಂದು ಹೈ ಪವರ್ ಸಮಿತಿಯನ್ನು ರಚಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೋವಿಡ್ ೧೯ ಲಸಿಕೆ ಕಾರ್ಯಕ್ರಮದ ಸಿದ್ಧತೆಗಳು: ಕರ್ನಾಟಕದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ರಾಜ್ಯದ ಕೋವಿಡ್ ೧೯ ಲಸಿಕೆ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಕೋವಿಡ್ ೧೯ ವಿರುದ್ಧದ ಹೋರಾಟದ […]
