ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಸುಧಾ ಮೂರ್ತಿ – ಅಸಾಧಾರಣ ಸಾಧಕಿ, ದಾನಿ ಮತ್ತು ಲೇಖಕಿ
ಶ್ರೀಮತಿ ಸುಧಾ ಮೂರ್ತಿ… ಈ ಹೆಸರಿನಲ್ಲಿಯೇ ಅದೇನೋ ಒಂದು ಆಕರ್ಷಣೆ ಇದೆ. ಕನ್ನಡ ಮಣ್ಣಿನ ಕುವರಿ, ಅಸಾಮಾನ್ಯ ಸಾಧಕಿ ಇವರು. ಇದರ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ನ ಖ್ಯಾತ ಬರಹಗಾರ್ತಿ, ಸಮಾಜಸೇವಕಿಯೂ ಆಗಿರುವ ಸುಧಾ ಮೂರ್ತಿಯವರು ಜನಿಸಿದ್ದು 19ನೇ ಆಗಸ್ಟ್ 1950ರಂದು. ಅವರು ಜನಸಾಮಾನ್ಯನ ಏಳಿಗೆಗಾಗಿ ಹಲವು ಸಂಘ ಸಂಸ್ಥೆಗಳೊಂದಿಗೆ ದುಡಿದವರು. ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ, ಸಮಾಜ ಸೇವೆಯೊಂದಿಗೆ, ಜನ ಸಾಮಾನ್ಯರ ಸಮಸ್ಯೆಗಳಿಗೆ ಮಿಡಿದವರು ಅವರು. ಸುಧಾ ಮೂರ್ತಿ. ಚಿತ್ರ ಕೃಪೆ: ರಾಜಗೋಪಾಲ್ ಸುಧಾ ಮೂರ್ತಿ…ಇವರು […]

ಕೋವಿಡ್ ಸಂತ್ರಸ್ತ ಮಕ್ಕಳಿಗೆ ಬಾಲ ಸ್ವರಾಜ್ – ಬಾಲ ಸೇವಾ ಯೋಜನೆ
ಕೋವಿಡ್ ೧೯ ಸಾಂಕ್ರಾಮಿಕ ರೋಗ ಹಲವಾರು ಚಿಕ್ಕ ಮಕ್ಕಳನ್ನು ಅನಾಥವಾಗಿಸಿದೆ. ಈ ಹಿನ್ನಲೆಯಲ್ಲಿ ನೊಂದ ಮಕ್ಕಳ ರಕ್ಷಣೆ ಹಾಗು ಪೋಷಣೆಗೆ ಕೇಂದ್ರ ಹಾಗು ರಾಜ್ಯ ಸರಕಾರಗಳೆರಡೂ ಮುಂದಾಗಿವೆ. ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಹಾಗು ಕೇಂದ್ರ ಸರಕಾರ ಬಾಲ್ ಸ್ವರಾಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಕೋವಿಡ್ ೧೯ ಮೊದಲ ಹಾಗು ದ್ವಿತೀಯಯ ಅಲೆಗಳಲ್ಲಿ ದೇಶಾದ್ಯಂತ ಸುಮಾರು ೩೦,೦೦೦ ಕ್ಕೂ ಅಧಿಕ ಕುಟುಂಬಗಳಲ್ಲಿ ಮಕ್ಕಳು ತಮ್ಮ ಇಬ್ಬರು ಪೋಷಕರು […]

ಹಂಪಿ: ವಿರೂಪಾಕ್ಷ ದೇಗುಲವೆಂಬ ವಿಸ್ಮಯ
ಹಂಪಿಯ ಹೆಮ್ಮೆಗಳಲ್ಲೊಂದು ಇಲ್ಲಿನ ಶ್ರೀ ವಿರೂಪಾಕ್ಷ ದೇವಾಲಯ. ಇದು ಮೂಲತಃ ಶಿವನಿಗೆ ಅರ್ಪಿತವಾಗಿದೆ. ಬೆಂಗಳೂರಿನಿಂದ ಸುಮಾರು ೩೫೦ ಕಿಲೋಮೀಟರ್ ದೂರದಲ್ಲಿರುವ ಹಂಪಿ ದಕ್ಷಿಣ ಭಾರತದ ಅತಿ ವಿಶಿಷ್ಟ ಹಾಗು ಜನಪ್ರಿಯ ದೇವಾಲಯಗಳ ನಗರ. ಇದು ಯುನೆಸ್ಕೋದ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದೆಂಬ ಖ್ಯಾತಿ ಗಳಿಸಿದೆ. ಶ್ರೀ ವಿರೂಪಾಕ್ಷ ದೇವಾಲಯವು ಮೂಲತಃ ಒಂದು ಶಿವ ಪರಂಪರೆಯ ದೇಗುಲವಾಗಿದ್ದು, ಹಂಪಿಯ ಅತ್ಯಂತ ಜನಪ್ರಿಯ ಪ್ರವಾಸಿ ಆಕರ್ಷಣೆ ಎಂದರೆ ತಪ್ಪಾಗಲಾರದು. ಇದನ್ನು ಕಟ್ಟಿಸಿದ್ದು ರಾಜ ದೇವ ರಾಯ ೨ […]
