ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಅತ್ಯುತ್ತಮ ಮುತ್ಸದ್ದಿ – ಅಪ್ರತಿಮ ಅಭಿಯಂತರ ಸರ್ ಎಂ ವಿಶ್ವೇಶ್ವರಯ್ಯ
ವಿಶ್ವದಾದ್ಯಂತ ಸರ್ ಎಂ.ವಿ ಎಂದೇ ಜನಪ್ರಿಯವಾಗಿರುವ ಸರ್ ಎಂ ವಿಶ್ವೇಶ್ವರಯ್ಯ ದೇಶ ಕಂಡ ಅತ್ಯುತ್ತಮ ಅಭಿಯಂತರ, ಜನಪ್ರಿಯ ಮುತ್ಸದ್ದಿ, ಹಾಗು ವಿದ್ವಾಂಸ. ಇವರು 1912-1918ರ ಅವಧಿಯಲ್ಲಿ ಮೈಸೂರಿನ ಹಿಂದಿನ ರಾಜಾಡಳಿತದಲ್ಲಿ ದಿವಾನ್ ಆಗಿ ಸೇವೆ ಸಲ್ಲಿಸಿದ್ದರು. 1955 ರಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾರ್ವಜನಿಕ ಕಲ್ಯಾಣ- ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳಿಗಾಗಿ, ಅವರನ್ನು ಬ್ರಿಟಿಷರು ಭಾರತವನ್ನು ಆಳುತ್ತಿದ್ದ ಅವಧಿಯಲ್ಲಿ ಕಿಂಗ್ ಜಾರ್ಜ್ V ನೈಟ್ ಕಮಾಂಡರ್ ಪದವಿಯೊಂದಿಗೆ ಗೌರವಿಸಿದ್ದರು. ಸರ್ ಎಂ ವಿ […]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಮಾತ್ರ ಸಫವಾಗಿದ್ದವು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಷ್ ಗೆಲುವು ಸಾಧಿಸಿದ್ದರು. ಅವರು ತಮ್ಮ ಎದುರಾಳಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು ಸೋಲಿಸಿದ್ದರು. 2024ರ […]

ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಅಥವಾ ಪಿಎಂ ಕಿಸಾನ್
ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ಚರ್ಚೆಗೆ ಒಳಗಾಗಿರುವ, ಜನಪ್ರಿಯ ಯೋಜನೆಯೆಂದರೆ, ಅದು ಪಿಎಂ ಕಿಸಾನ್. ಕರ್ನಾಟಕದಲ್ಲಿ, ಈ ಯೋಜನೆಯನ್ನು ನಾನಾ ಇಲಾಖೆಗಳ ಸಹಯೋಗದಲ್ಲಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ, ಜಾರಿಗೊಳಿಸಲಾಗಿದೆ. ಸಣ್ಣ ಹಾಗೂ ಅತಿ ಸಣ್ಣ ಹಿಡುವಳಿಯ ರೈತರನ್ನು ಈ ಯೋಜನೆಯಡಿ ತರಲಾಗಿದೆ. ಈ ಯೋಜನೆಯ ಧ್ಯೇಯವೆಂದರೆ, ರೈತರಿಗೆ ಹಣಕಾಸಿನ ನೆರವು ನೀಡುವುದು. ಈ ಯೋಜನೆಯನ್ನು 2019ರ ಸಾರ್ವತ್ರಿಕ ಚುನಾವಣೆಯ ಕೆಲವೇ ಸಮಯದ ಮೊದಲು ಪ್ರಧಾನ ಮಂತ್ರಿಗಳು ಘೋಷಿಸಿದರು. ಈ ಯೋಜನೆಯ ಪ್ರಮುಖ ಉದ್ದೇಶವೆಂದರೆ, ಸಣ್ಣ ಹಾಗೂ […]
