ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ಮರಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದಲ್ಲಿ ಮರಣ ನೋಂದಾಣಿ ಪತ್ರಕ್ಕೆ ಅರ್ಜಿ ಸಲ್ಲಿಕೆ ಹೇಗೆ? ಕರ್ನಾಟಕದಲ್ಲಿ ಮರಣವನ್ನು ಏಕೆ ನೋಂದಾಯಿಸಿಕೊಳ್ಳಬೇಕು? ಕರ್ನಾಟಕದಲ್ಲಿ ಮರಣ ನೋಂದಾವಣೆ ಹೇಗೆ ಹಾಗೂ ನೋಂದಣಿ ಪ್ರಮಾಣ ಪತ್ರ ಪಡೆಯುವುದು ಹೇಗೆ? ನಿಮ್ಮೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ಕರ್ನಾಟಕ ಜನನ ಹಾಗೂ ಮರಣ ನೋಂದಣೆ ಕಾಯ್ದೆ 1969ರ ಪ್ರಕಾರ, ಕರ್ನಾಟಕದಲ್ಲಿ ಸಂಭವಿಸುವ ಎಲ್ಲಾ ಮರಣಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕು. ಕರ್ನಾಟಕದಲ್ಲಿ ಈಗ ಮರಣಪಟ್ಟ ವ್ಯಕ್ತಿಗಳ ಡಿಜಿಟಲ್ ದತ್ತಾಂಶ ದೊರೆಯುತ್ತದೆ. ಇದಕ್ಕಾಗಿ ನಾವು ಡಿಜಿಟಲ್ ತಂತ್ರಜ್ಞಾನಕ್ಕೆ ವಂದನೆ ಹೇಳಲೇಬೇಕು. ಕರ್ನಾಟಕದಲ್ಲಿ ಈಗ ಶತಮಾನಗಳಷ್ಟು […]

ಬೆಂಗಳೂರಿನಲ್ಲಿ ಆನ್ಲೈನ್ ಎಫ್ಐಆರ್ ಹಾಗೂ ಕಳ್ಳತನ ಬಗ್ಗೆ ಇ-ರಿಪೋರ್ಟ್
ನಿಮಗೆ ಬೆಂಗಳೂರಿನಲ್ಲಿ ಆನ್ಲೈನ್ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಿಸಲು ಸಾಧ್ಯವಿದೆಯೆ? ಉತ್ತರ: ನಿಮಗೆ ಸಾಧ್ಯವಿಲ್ಲ. ಆದರೂ, ನೀವೂ ಬೆಂಗಳೂರಿನಲ್ಲಿ ನಿಮ್ಮ ಕಳೆದು ಹೋದ ವಸ್ತುಗಳ ಬಗ್ಗೆ ಆನ್ಲೈನ್ ವರದಿ ಸಲ್ಲಿಸಬಹುದು. ಇದನ್ನು ನಗರ ಪೊಲೀಸರ ಅಂತರ್ಜಾಲ ಹಾಗೂ ಇ-ಲಾಸ್ಟ್ ರಿಪೊರ್ಟ್ ಆಪ್ ಮೂಲಕ ದಾಖಲಿಸಲು ಸಾಧ್ಯವಿದೆ. ಇ-ಲಾಸ್ಟ್ ಆಪ್ ಮೂಲಕ, ನಿಮಗೆ ಕಳೆದು ಹೋದ ವಸ್ತುಗಳ ವರದಿ-ಆನ್ಲೈನ್ ಮೂಲಕ ಎಫ್ಐಆರ್ ದಾಖಲಿಸುವ ಮಾಹಿತಿ ಬೇಕಿದೆಯೆ? ಈ ಲೇಖನದಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗಿದೆ. ಪ್ರಥಮ ವರ್ತಮಾನ […]

ಅತ್ಯುತ್ತಮ ಮುತ್ಸದ್ದಿ – ಅಪ್ರತಿಮ ಅಭಿಯಂತರ ಸರ್ ಎಂ ವಿಶ್ವೇಶ್ವರಯ್ಯ
ವಿಶ್ವದಾದ್ಯಂತ ಸರ್ ಎಂ.ವಿ ಎಂದೇ ಜನಪ್ರಿಯವಾಗಿರುವ ಸರ್ ಎಂ ವಿಶ್ವೇಶ್ವರಯ್ಯ ದೇಶ ಕಂಡ ಅತ್ಯುತ್ತಮ ಅಭಿಯಂತರ, ಜನಪ್ರಿಯ ಮುತ್ಸದ್ದಿ, ಹಾಗು ವಿದ್ವಾಂಸ. ಇವರು 1912-1918ರ ಅವಧಿಯಲ್ಲಿ ಮೈಸೂರಿನ ಹಿಂದಿನ ರಾಜಾಡಳಿತದಲ್ಲಿ ದಿವಾನ್ ಆಗಿ ಸೇವೆ ಸಲ್ಲಿಸಿದ್ದರು. 1955 ರಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾರ್ವಜನಿಕ ಕಲ್ಯಾಣ- ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳಿಗಾಗಿ, ಅವರನ್ನು ಬ್ರಿಟಿಷರು ಭಾರತವನ್ನು ಆಳುತ್ತಿದ್ದ ಅವಧಿಯಲ್ಲಿ ಕಿಂಗ್ ಜಾರ್ಜ್ V ನೈಟ್ ಕಮಾಂಡರ್ ಪದವಿಯೊಂದಿಗೆ ಗೌರವಿಸಿದ್ದರು. ಸರ್ ಎಂ ವಿ […]
