ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story
ಭಕ್ತರ ಹರಸುತ್ತಿರುವ ಶ್ರೀ ಭೂ ವರಾಹಸ್ವಾಮಿ ದೇವಾಲಯ
ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ ದೇವಾಲಯವು ಹೇಮಾವತಿ ನದಿಯ ದಂಡೆಯಲ್ಲಿದ್ದು ಭಕ್ತರನ್ನು ಆಕರ್ಷಿಸುತ್ತಿದೆ. ಈ ದೇಗುಲದಲ್ಲಿರುವ ಶ್ರೀ ಭೂ ವರಾಹ ಸ್ವಾಮಿಯ ವಿಗ್ರಹವು 18 ಅಡಿ ಎತ್ತರವಿದ್ದು, ಬೂದು ಕಲ್ಲಿನಿಂದ ಮಾಡಲ್ಪಟ್ಟಿದೆ. ಇಲ್ಲಿ ವಿಗ್ರಹವು ಕುಳಿತ ಭಂಗಿಯಲ್ಲಿದೆ. ಜೊತೆಗೆ ವರಾಹ […]

ಕರ್ನಾಟಕದಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ?
ನೀವು ಆಧಾರ್ ಕಾರ್ಡ್ ಹೊಂದಿದ್ದರೆ, ಕರ್ನಾಟಕದಲ್ಲಿ ಅದನ್ನು ಹೇಗೆ ಅಪ್ಡೇಟ್ ಮಾಡುವುದು ಎಂದು ಯೋಚಿಸುತ್ತಿದ್ದರೆ ಈ ಲೇಖನವನ್ನು ಓದುವುದು ಅವಶ್ಯಕ. ಏಕೆಂದರೆ, ಈ ಲೇಖನದಲ್ಲಿ ನಾವು, ಇಡೀ ಪ್ರಕ್ರಿಯೆಯ ವಿವರಗಳನ್ನು ಹಂತಗಳಲ್ಲಿ ದಾಖಲಿಸಿದ್ದೇವೆ. . ಪರಿಷ್ಕರಿಸಲಾದ ನಿಯಮಗಳ ಪ್ರಕಾರ, ಆಧಾರ್ ಕಾರ್ಡ್ನಲ್ಲಿ ಹುಟ್ಟಿದ ದಿನಾಂಕ, ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ ನಮೂದಿಸುವುದು ಕಡ್ಡಾಯ. ಸರಕಾರದ ನಿರ್ದೆಶನದ ಪ್ರಕಾರ, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ವಿವರಗಳನ್ನು ಅಪ್ಡೇಟ್ ಮಾಡುವ ಅಗತ್ಯವಿಲ್ಲ. ಆದರೆ, ಅವನು/ಅವಳು 15 ವರ್ಷ […]

ಕ್ಯೂಆರ್ ಕೋಡ್ ಮೂಲಕ ಮೈಸೂರು ನಗರದಲ್ಲಿ ಆಸ್ತಿ ತೆರಿಗೆ ಪಾವತಿ
ಕರ್ನಾಟಕದ ಪ್ರತಿಯೊಂದು ನಗರ-ಹಳ್ಳಿಗಳಲ್ಲೂ ವಾರ್ಷಿಕ ಆಸ್ತಿ ತೆರಿಗೆ ಪಾವತಿ ಕಡ್ಡಾಯ. ಹೀಗೆ ನಾಗರಿಕರು ಪಾವತಿಸುವ, ಆಸ್ತಿ ತೆರಿಗೆಯನ್ನು ನಾನಾ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುತ್ತದೆ. ಆದರೆ, ಬೆಂಗಳೂರು ಹೊರತು ಪಡಿಸಿ, ರಾಜ್ಯದ ಉಳಿದ ಪಟ್ಟಣ ಹಾಗೂ ಗ್ರಾಮಗಳಲ್ಲಿ ಜನರು ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯೆಂದರೆ, ಆಸ್ತಿ ತೆರಿಗೆ ಪಾವತಿಗೆ ಆನ್ಲೈನ್ ಮೂಲಕ ಅವಕಾಶ ಇಲ್ಲದಿರುವುದು. ಆದರೆ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕ್ಯೂ ಆರ್ ಕೋಡ್ ಬಳಸಿ, ಆಸ್ತಿ ತೆರಿಗೆ ಪಾವತಿಸುವ ಹೊಸ ವ್ಯವಸ್ಥೆಯೊಂದನ್ನು ಮೈಸೂರು ಮಹಾನಗರ ಪಾಲಿಕೆ […]
