ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕಲ್ಲಿನಲ್ಲಿ ಮೂಡಿದೆ ಹಜಾರ ರಾಮ ದೇಗುಲದ ಕಥೆ
ಹಂಪಿಯ ಇನ್ನೊಂದು ಪ್ರಮುಖ ದೇಗುಲವೆಂದರೆ ಅದು ಹಜಾರ ರಾಮ ದೇವಸ್ಥಾನ. ಸಣ್ಣ ದೇಗುಲವಾದರೂ ಇದು ಅತ್ಯಂತ ನಯನ ಮನೋಹರವಾದ ಸುಂದರ ದೇಗುಲ. ಇದು ಹಂಪಿಯ ಮುಕುಟ ಮಣಿಯಂತಹ ರಾಜ ಆಡಳಿತ ಅರಮನೆ ಪ್ರದೇಶದ ಮಧ್ಯದಲ್ಲಿದೆ. ಈ ದೇವಾಲಯವು ಹಿಂದೂ ದೇವತೆಯಾದ ಶ್ರೀ ರಾಮನಿಗೆ ಸಮರ್ಪಿತಗೊಂಡ ದೇಗುಲ. ಇಲ್ಲಿ ಶ್ರೀ ರಾಮನೇ ಆರಾಧ್ಯ ದೈವ. ವಿಜಯ ನಗರ ಅರಸರ ಆಳ್ವಿಕೆ ಕಾಲದಲ್ಲಿ ಇದು ರಾಜ ಮನೆತನದ ಖಾಸಗಿ ದೇವಾಲಯವಾಗಿತ್ತು. ಈ ದೇಗುಲ ವಿಜಯನಗರ ರಾಜಮನೆತನದ ಪಟ್ಟದ […]

ಕರ್ನಾಟಕದ “ನಯಾಗರ” ಜೋಗ ಜಲಪಾತ
ಜೋಗದ ಸಿರಿ ಬೆಳಕಿನಲ್ಲಿ… ಸಾಯೋದಕ್ಕೆ ಮುನ್ನ ನೋಡು ಜೋಗದ ಗುಂಡಿ…. ಹೀಗೆ ಕನ್ನಡ ಮನೆ -ಮನಗಳಲ್ಲಿ ಪ್ರಸಿದ್ದವಾಗಿರುವ ಜಲಪಾತ ಜೋಗ ಜಲಪಾತ. ಇದು ಉತ್ತರ ಕನ್ನಡ ಹಾಗು ಶಿವಮೊಗ್ಗ ಜಿಲ್ಲೆಗಳ ಗಡಿ ಭಾಗದಲ್ಲಿ. ಶಿವಮೊಗ್ಗ ನಗರದಿಂದ ೧೦೦ ಕಿಲೋ ಮೀಟರ್ ದೂರದಲ್ಲಿರುವ ಈ ಜಲಪಾತ ನೋಡಲು ಎರಡು ಕಣ್ಣುಗಳು ಸಾಲದು. ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ಹುಟ್ಟಿ ಪಶ್ಚಿಮಾಭಿಮುಖವಾಗಿ ಹರಿಯುವ ಶರಾವತಿ ನದಿ ಇಲ್ಲಿ ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ಭವ್ಯವಾದ ಜಲಪಾತದ ರೂಪದಲ್ಲಿ […]
ಇ ಖಾತಾ: ಇದು ಭೌತಿಕ ದಾಖಲೆಯಷ್ಟೇ ಸ್ವೀಕಾರಾರ್ಹ
ಬೆಂಗಳೂರು: ಸ್ವಂತ ಮನೆ/ ಅಪಾರ್ಟ್ಮೆಂಟ್ ಎಲ್ಲರ ಕನಸು. ಅದರಲ್ಲೂ ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಸ್ವಂತ ಸೈಟ್ ಹೊಂದಬೇಕು ಎಂಬ ಕನಸು ಸದಾ ಇರುತ್ತದೆ. ಬೆಂಗಳೂರು ನಗರದಲ್ಲಿ ಸ್ವಂತ ಸೈಟ್ ಖರೀದಿಸಲು ಇಚ್ಛಿಸುವವರು ಈ ಲೇಖನ ಓದಲೇಬೇಕು. ಆಸ್ತಿಗೆ ಸಂಬಂಧಿಸಿದ ವಹಿವಾಟುಗಳಿಗೆ ಅತ್ಯಗತ್ಯ ದಾಖಲಾತಿ ಈ ಆಗಿರುವ ಖಾತಾ ಬಗ್ಗೆ ನೀವು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಈ ದಾಖಲಾತಿ ಪಾತ್ರವನ್ನು ಸುಭದ್ರಗೊಳಿಸಲು ಹಾಗು ಯಾರು ಮೋಸ ಮಾಡದಂತೆ ಮಾಡಲು ರಾಜ್ಯ ಸರಕಾರ ಅನೇಕ ಹೊಸ ಯೋಜನೆಗಳು, ಕಾನೂನುಗಳು […]
