ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ದಸರಾ 2023: 414 ನೇ ಮೈಸೂರು ದಸರಾದ ಬಗ್ಗೆ ನೀವು ತಿಳಿಯಬೇಕಾದ ಸಂಗತಿಗಳು
ಮೈಸೂರು ದಸರಾಗೆ ಈವರ್ಷ 414ನೇ ವರ್ಷದ ಸಂಭ್ರಮ. ಈ ಬಾರಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ನಾಡಹಬ್ಬ ದಸರಾವನ್ನು ಚಾಮುಂಡಿ ಬೆಟ್ಟದ ಬೆಲೆ ಭಾನುವಾರ ಉದ್ಘಾಟಿಸಿದರು. ಈ ಬಾರಿ ರಾಜ್ಯಾದ್ಯಂತ ಬರದ ಕಾರಣಕ್ಕೆ ದಸರಾವನ್ನು ಅತ್ತ ಅದ್ದೂರಿಯೂ ಅಲ್ಲದೆ, ಇತ್ತ ಸರಳವೂ ಅಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ ೨೪, ಮಂಗಳ ವಾರದಂದು ವಿಶ್ವ ಪ್ರಸಿದ್ದ ಜಂಬೂ ಸವರಿ ನಡೆಯಲಿದೆ. ಅಂದು ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ […]

ಕೊಲ್ಲೂರಿನ ಐತಿಹಾಸಿಕ ಮೂಕಾಂಬಿಕಾ ದೇಗುಲ
ನಮ್ಮ ದೇಶದ ಪ್ರಮುಖ ದುರ್ಗಾ ದೇವಸ್ಥಾನಗಳಲ್ಲಿ ಒಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ. ಈ ದೇಗುಲ ಶ್ರೀ ಕೃಷ್ಣನ ನಾಡು, ದೇಶದ ಇನ್ನೊಂದು ಪ್ರಸಿದ್ಧ ದೇಗುಲ ನಗರಿ ಉಡುಪಿಯಿಂದ ಸರಿಸುಮಾರು 80 ಕಿಲೋ ಮೀಟರ್ ಮತ್ತು ಕಡಲ ತಡಿ ಮಂಗಳೂರಿನಿಂದ 135 ಕಿಮೀ ದೂರದಲ್ಲಿದೆ. ಈ ದೇವಾಲಯವು ಕೊಡಚಾದ್ರಿ ಶಿಖರದ ತಪ್ಪಲಲ್ಲಿದೆ. ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನವು ದೇಶದ ಎಲ್ಲೆಡೆಗಳಿಂದ ಭಕ್ತಾಧಿಗಳನ್ನು ಆಕರ್ಷಿಸುತ್ತಿದೆ. s ಕೊಲ್ಲೂರು ಮೂಕಾಂಬಿಕಾ ದೇಗುಲ: ಫೋಟೋ ಕೃಪೆ: ಪ್ರೇಮ್ ಕುಡ್ವ […]

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡವನ್ನು ಆನ್ಲೈನ್ನಲ್ಲಿ ಪಾವತಿಸುವುದು ಹೇಗೆ?
ಬೆಂಗಳೂರಿನ ನಾಗರಿಕರು ಎದುರಿಸುವ ಬಹುದೊಡ್ಡ ಸಮಸ್ಯೆ ಎಂದರೆ ಅದು ವಾಹನ ನಿಲುಗಡೆ. ಈ ಕಾರಣಕ್ಕಾಗಿ ಹಲವಾರು ಬಾರಿ ನೋ ಪಾರ್ಕಿಂಗ್ ಜೋನ್ ನಲ್ಲಿ ವಾಹನ ನಿಲ್ಲಿಸಿ ದಂಡ ಪಾವತಿಸುವ ಸಮಸ್ಯೆಯನ್ನು ಅವರು ಎದುರಿಸುತ್ತಾರೆ. ಜೊತೆಗೆ ಒನ್ ವೇ, ಸಿಗ್ನಲ್ ಜಂಪ್ ಹೀಗೆ ನಾನಾ ಕಾರಣಗಳಿಗಾಗಿ ದಂಡ ವಿಧಿಸಲಾಗುತ್ತದೆ. ದಂಡ ವಿಧಿಸುವಲ್ಲಿ ಎದುರಾಗುವ ಅತಿ ದೊಡ್ಡ ಸಮಸ್ಯೆಯೆಂದರೆ, ಹಣ ಪಾವತಿ. ಈ ಲೇಖನದಲ್ಲಿ ನಾವು ಆನ್ಲೈನ್ ಮೂಲಕ ನೀವು ಹೇಗೆ ದಂಡ ಪಾವತಿಸಬಹುದು ಎಂದು ತಿಳಿಸಿಕೊಡುತ್ತೇವೆ. ಬೆಂಗಳೂರು ನಗರದಲ್ಲಿ […]
