ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಮನೆ ಬಾಗಿಲಿಗೆ ಸೇವೆ ಒದಗಿಸಲಿರುವ “ಜನ ಸೇವಕ”
ಸರಕಾರದ ಯೋಜನೆ ಮನೆ ಬಾಗಿಲಿಗೆ.. ಈ ಘೋಷಣೆಯೊಂದಿಗೆ, ಆರಂಭವಾದ ಕಾರ್ಯಕ್ರಮ ಜನ ಸೇವಕ. ಸರಕಾರ ನಿಜವಾದ ಜನ ಸೇವಕ ಎಂಬ ಪರಿಕಲ್ಪನೆಯಡಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ 4 ವಿಧಾನ ಸಭಾ ಕ್ಷೇತ್ರಗಳಲ್ಲಿ ಯಶಸ್ವಿ ಯಾಗಿ ಜಾರಿಗೊಳಿಸಿದ ಬಳಿಕ, ಇದೀಗ, ರಾಜ್ಯ ಸರಕಾರ ಇದನ್ನು ಬೆಂಗಳೂರಿನಲ್ಲಿ ಆರಂಭಿಸಿದೆ. ರಾಜ್ಯದ 66ನೇ ರಾಜ್ಯೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಈ ಜನಸೇವಕ ಕಾರ್ಯಕ್ರಮದಡಿ ೫೬ ಸರ್ಕಾರಿ ಸೇವೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಯೋಜನೆಯನ್ನು ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ […]
ಆರ್ ಆರ್ ನಗರ ಹಾಗೂ ಶಿರಾ ಉಪಚುನಾವಣೆ
ನವಂಬರ್ 3ರಂದು ರಾಜ್ಯದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ನಡೆಯಲಿದೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರ (ಆರ್ ಆರ್ ನಗರ) ಹಾಗೂ ತುಮಕೂರು ಜಿಲ್ಲೆಯ ಶಿರಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಈ ಉಪಚುನಾವಣೆ ನಡೆಯಲಿದೆ. ಶಿರಾ ಕೇತ್ರದ ಶಾಸಕರಾಗಿದ್ದ ಜೆಡಿಎಸ್ನ ಬಿ ಸತ್ಯನಾರಾಯಣ ನಿಧನದಿಂದ ಹಾಗೂ ಆರ್ಆರ್ ನಗರದ ಶಾಸಕರಾಗಿದ್ದ ಕಾಂಗ್ರೆಸ್ ಪಕ್ಷದ ಮುನಿರತ್ನ 2019ರಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಹಿನ್ನಲೆಯಲ್ಲಿ ಈ ಉಪಚುನಾವಣೆ ನಡೆಯುತ್ತಿದೆ. ರಾಜ್ಯದ ಇನ್ನೂ ಎರಡು […]
ಕರ್ನಾಟಕ ಬಜೆಟ್: ನವ ಕರ್ನಾಟಕಕ್ಕೆ “ಬಸವರಾಜ ಮಾರ್ಗ”
ಮಾರ್ಚ್ ೪ ರಂದು ರಾಜ್ಯದ ವಿತ್ತ ಸಚಿವರಾಗಿರುವ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು. ಕರ್ನಾಟಕ ವಿಧಾನ ಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ಹಿನ್ನಲ್ಲೆಯಲ್ಲಿ ಇದು ಈ ಸರಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದೆ. ಮುಂದಿನ ವರ್ಷ ಈ ಸರಕಾರ ಲೇಖಾನುದಾನ ಮಂಡಿಸಿ, ಹೊಸ ಸರಕಾರಕ್ಕೆ ಪೂರ್ಣಾವಧಿ ಬಜೆಟ್ ಮಂಡಿಸುವ ಅವಕಾಶ ನೀಡುವ ಸಾಧ್ಯತೆ ಇದೆ. ರಾಜ್ಯ ಬಜೆಟ್ ತೆರಿಗೆದಾರರು ನಿಟ್ಟುಸಿರುವಂತೆ ಮಾಡಿದೆ. ಏಕೆಂದರೆ ಈ ಬಜೆಟ್ ನಲ್ಲಿ […]
