ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದ “ನಯಾಗರ” ಜೋಗ ಜಲಪಾತ
ಜೋಗದ ಸಿರಿ ಬೆಳಕಿನಲ್ಲಿ… ಸಾಯೋದಕ್ಕೆ ಮುನ್ನ ನೋಡು ಜೋಗದ ಗುಂಡಿ…. ಹೀಗೆ ಕನ್ನಡ ಮನೆ -ಮನಗಳಲ್ಲಿ ಪ್ರಸಿದ್ದವಾಗಿರುವ ಜಲಪಾತ ಜೋಗ ಜಲಪಾತ. ಇದು ಉತ್ತರ ಕನ್ನಡ ಹಾಗು ಶಿವಮೊಗ್ಗ ಜಿಲ್ಲೆಗಳ ಗಡಿ ಭಾಗದಲ್ಲಿ. ಶಿವಮೊಗ್ಗ ನಗರದಿಂದ ೧೦೦ ಕಿಲೋ ಮೀಟರ್ ದೂರದಲ್ಲಿರುವ ಈ ಜಲಪಾತ ನೋಡಲು ಎರಡು ಕಣ್ಣುಗಳು ಸಾಲದು. ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ಹುಟ್ಟಿ ಪಶ್ಚಿಮಾಭಿಮುಖವಾಗಿ ಹರಿಯುವ ಶರಾವತಿ ನದಿ ಇಲ್ಲಿ ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ಭವ್ಯವಾದ ಜಲಪಾತದ ರೂಪದಲ್ಲಿ […]
ಇ ಖಾತಾ: ಇದು ಭೌತಿಕ ದಾಖಲೆಯಷ್ಟೇ ಸ್ವೀಕಾರಾರ್ಹ
ಬೆಂಗಳೂರು: ಸ್ವಂತ ಮನೆ/ ಅಪಾರ್ಟ್ಮೆಂಟ್ ಎಲ್ಲರ ಕನಸು. ಅದರಲ್ಲೂ ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಸ್ವಂತ ಸೈಟ್ ಹೊಂದಬೇಕು ಎಂಬ ಕನಸು ಸದಾ ಇರುತ್ತದೆ. ಬೆಂಗಳೂರು ನಗರದಲ್ಲಿ ಸ್ವಂತ ಸೈಟ್ ಖರೀದಿಸಲು ಇಚ್ಛಿಸುವವರು ಈ ಲೇಖನ ಓದಲೇಬೇಕು. ಆಸ್ತಿಗೆ ಸಂಬಂಧಿಸಿದ ವಹಿವಾಟುಗಳಿಗೆ ಅತ್ಯಗತ್ಯ ದಾಖಲಾತಿ ಈ ಆಗಿರುವ ಖಾತಾ ಬಗ್ಗೆ ನೀವು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಈ ದಾಖಲಾತಿ ಪಾತ್ರವನ್ನು ಸುಭದ್ರಗೊಳಿಸಲು ಹಾಗು ಯಾರು ಮೋಸ ಮಾಡದಂತೆ ಮಾಡಲು ರಾಜ್ಯ ಸರಕಾರ ಅನೇಕ ಹೊಸ ಯೋಜನೆಗಳು, ಕಾನೂನುಗಳು […]

ಮನೆ ಬಾಗಿಲಿಗೆ ಸೇವೆ ಒದಗಿಸಲಿರುವ “ಜನ ಸೇವಕ”
ಸರಕಾರದ ಯೋಜನೆ ಮನೆ ಬಾಗಿಲಿಗೆ.. ಈ ಘೋಷಣೆಯೊಂದಿಗೆ, ಆರಂಭವಾದ ಕಾರ್ಯಕ್ರಮ ಜನ ಸೇವಕ. ಸರಕಾರ ನಿಜವಾದ ಜನ ಸೇವಕ ಎಂಬ ಪರಿಕಲ್ಪನೆಯಡಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ 4 ವಿಧಾನ ಸಭಾ ಕ್ಷೇತ್ರಗಳಲ್ಲಿ ಯಶಸ್ವಿ ಯಾಗಿ ಜಾರಿಗೊಳಿಸಿದ ಬಳಿಕ, ಇದೀಗ, ರಾಜ್ಯ ಸರಕಾರ ಇದನ್ನು ಬೆಂಗಳೂರಿನಲ್ಲಿ ಆರಂಭಿಸಿದೆ. ರಾಜ್ಯದ 66ನೇ ರಾಜ್ಯೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಈ ಜನಸೇವಕ ಕಾರ್ಯಕ್ರಮದಡಿ ೫೬ ಸರ್ಕಾರಿ ಸೇವೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಯೋಜನೆಯನ್ನು ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ […]
