ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕೋವಿಡ್ ೧೯ ಕರ್ಫ್ಯೂ ನಿಯಮಾವಳಿಗಳು
ಕೋವಿಡ್ ೧೯ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮೇ 12 ಬೆಳಗ್ಗೆ 6 ಗಂಟೆಯವರೆಗೆ ಈ ಕ್ರಮಗಳು ಜಾರಿಯಲ್ಲಿರುತ್ತವೆ. ಈ ಅವಧಿಯಲ್ಲಿ ಜನರ ಓಡಾಟ ಸಂಪೂರ್ಣ ನಿಷೇದಿಸಲಾಗಿದೆ. ತುರ್ತು, ಅವಶ್ಯಕ ಸೇವೆಗಳು ಮಾತ್ರ ಲಭ್ಯವಿರುತ್ತವೆ. ವ್ಯಕ್ತಿಗಳು ತುರ್ತು ಸೇವೆಗಳಿಗಾಗಿ ಓಡಾಡಬಹುದು. ಹೊಟೇಲಿಂದ ಪಾರ್ಸೆಲ್ ಸೇವೆಗೆ ಅವಕಾಶ ರೈಲು ಹಾಗು ವಿಮಾನ ಸೇವೆ ಲಭ್ಯವಿರುತ್ತದೆ. ಯಾವುದೇ ಬಸ್ ಸಂಚಾರ ಇರುವುದಿಲ್ಲ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಆಟೋ ಸಂಚಾರ ರದ್ದು ಅಂತರ್ ಜಿಲ್ಲಾ – ಅಂತರ್ ರಾಜ್ಯ ಪ್ರಯಾಣಕ್ಕೆ […]

ಆನ್ಲೈನ್ ಮೂಲಕ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಪಾವತಿ
ಬೆಂಗಳೂರು ಆಸ್ತಿ ತೆರಿಗೆ, ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಆಸ್ತಿ ಮಾಲೀಕರಿಂದ ಸಂಗ್ರಹಿಸುವ ಒಂದು ಸ್ಥಳೀಯ ತೆರಿಗೆಯಾಗಿದೆ. ಈ ತೆರಿಗೆ ಹಣವನ್ನು ನಗರದಲ್ಲಿ ನಾನಾ ಸೇವೆಗಳನ್ನು ಒದಗಿಸಲು ಬಳಸಲಾಗುತ್ತದೆ. ಈ ಸ್ಥಳೀಯ ತೆರಿಗೆಗಳೆಂದರೆ, ರಸ್ತೆ ನಿರ್ವಹಣೆ, ಉದ್ಯಾನವನಗಳ ನಿರ್ವಹಣೆ, ಒಳಚರಂಡಿಗಳು, ಬೀದಿ ದೀಪ ನಿರ್ವಹಣೆ, ಇತ್ಯಾದಿಗಳು. ಬೆಂಗಳೂರಿನ ನಿವಾಸಿಗಳು ಈ ಆಸ್ತಿ ತೆರಿಗೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಪಾವತಿಸಬೇಕಾಗುತ್ತದೆ. ಈ ಲೇಖನದಲ್ಲಿ ನಾವು, ಆನ್ಲೈನ್ನಲ್ಲಿ ನಿಮ್ಮ ಆಸ್ತಿ ತೆರಿಗೆ ಪಾವತಿಸುವ ಮಾಹಿತಿಯನ್ನು ನೀಡುತ್ತೇವೆ. ಆಸ್ತಿತೆರಿಗೆಯನ್ನುಪಾವತಿಸುವಎರಡುವಿಧಾನಗಳು ನಮ್ಮ […]

ಕೊಲ್ಲೂರಿನ ಐತಿಹಾಸಿಕ ಮೂಕಾಂಬಿಕಾ ದೇಗುಲ
ನಮ್ಮ ದೇಶದ ಪ್ರಮುಖ ದುರ್ಗಾ ದೇವಸ್ಥಾನಗಳಲ್ಲಿ ಒಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ. ಈ ದೇಗುಲ ಶ್ರೀ ಕೃಷ್ಣನ ನಾಡು, ದೇಶದ ಇನ್ನೊಂದು ಪ್ರಸಿದ್ಧ ದೇಗುಲ ನಗರಿ ಉಡುಪಿಯಿಂದ ಸರಿಸುಮಾರು 80 ಕಿಲೋ ಮೀಟರ್ ಮತ್ತು ಕಡಲ ತಡಿ ಮಂಗಳೂರಿನಿಂದ 135 ಕಿಮೀ ದೂರದಲ್ಲಿದೆ. ಈ ದೇವಾಲಯವು ಕೊಡಚಾದ್ರಿ ಶಿಖರದ ತಪ್ಪಲಲ್ಲಿದೆ. ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನವು ದೇಶದ ಎಲ್ಲೆಡೆಗಳಿಂದ ಭಕ್ತಾಧಿಗಳನ್ನು ಆಕರ್ಷಿಸುತ್ತಿದೆ. s ಕೊಲ್ಲೂರು ಮೂಕಾಂಬಿಕಾ ದೇಗುಲ: ಫೋಟೋ ಕೃಪೆ: ಪ್ರೇಮ್ ಕುಡ್ವ […]