ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕಲ್ಲಲ್ಲಿ ಅರಳಿದ ಸೌಂದರ್ಯದ ಖನಿ ಈ ಕಮಲ ಮಹಲ್
ನಿಮ್ಮ ಹಂಪಿ ಪ್ರವಾಸ ಲೋಟಸ್ ಮಹಲ್ (ಕಮಲ ಮಹಲ್) ಗೆ ಭೇಟಿ ನೀಡದೆ ಪೂರ್ಣವಾಗುವುದಿಲ್ಲ. ಹಂಪಿಯ ಪ್ರಮುಖ ವಾಸ್ತುಶಿಲ್ಪ ವಿನ್ಯಾಸ -ಅದ್ಭುತಗಳಲ್ಲಿ ಇದು ಒಂದು. ಇದರ ವಿನ್ಯಾಸ ಕಮಲದ ರೀತಿಯಲ್ಲಿದೆ. ಹೀಗಾಗಿ ಇದು ಲೋಟಸ್ ಮಹಲ್ ಎಂದೇ ಪ್ರಸಿದ್ಧ. ಈ ಅದ್ಭುತ ಅರಮನೆ ಹಂಪಿಯ ಜೆನಾನಾ ಭಾಗದಲ್ಲಿದೆ. ಇದು ವಿಜಯನಗರ ಅರಸರ ರಾಣಿಯರ ಹಾಗು ಇತರ ಮಹಿಳಾ ಸದಸ್ಯರ ಬಳಕೆಗೆ ನಿರ್ಮಾಣಗೊಂಡ ಅನನ್ಯ ಅರಮನೆ. ಲೋಟಸ್ ಮಹಲ್ ಗೆ ಇನ್ನೂ ಎರಡು ಹೆಸರುಗಳಿವೆ. ಈ ಅರಮನೆಯನ್ನು ಕಮಲ್ […]

ಕರುನಾಡಿನ ಶಿವರಾತ್ರಿ ಸಂಭ್ರಮ
ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದು ಶಿವರಾತ್ರಿ. ಪ್ರತಿ ವರ್ಷ ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಪ್ರತಿವರ್ಷ ಫೆಬ್ರವರಿ -ಮಾರ್ಚ್ ತಿಂಗಳಿನಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ಶಿವನ ದೇಗುಲಗಳಿಗೆ ಪ್ರಸಿದ್ಧ. ಈ ಹಬ್ಬವನ್ನು ಶಿವನ ದೇಗುಲಗಳಲ್ಲಿ ಜಾತಿ- ಮತ- ಪಂಥ ಬೇಧವಿಲ್ಲದೆ ಆಚರಿಸಲಾಗುತ್ತದೆ. ಈ ಹಬ್ಬದ ಪ್ರಮುಖ ಆಚರಣೆಯೆಂದರೆ ಶಿವನಾಮ ಸ್ಮರಣೆ (ಪಂಚಾಕ್ಷರಿ ಮಂತ್ರ) ಹಾಗು ರಾತ್ರಿ ಜಾಗರಣೆ. ಮರುದಿನ ಪವಿತ್ರ ಸ್ನಾನದೊಂದಿಗೆ ಈ ಹಬ್ಬದ ಆಚರಣೆ ಮುಕ್ತಾಯಗೊಳ್ಳುತ್ತದೆ. […]

ಕರ್ನಾಟಕ ಬಜೆಟ್ 2024: ಮುಖ್ಯಾಂಶಗಳು
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು ತಮ್ಮ ದಾಖಲೆಯ ೧೫ನೇ ಬಜೆಟ್ ನಲ್ಲಿ ನಾನಾ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ನಿರೀಕ್ಷೆಯಂತೆ ಕೃಷಿ, ಅರೋಗ್ಯ, ಗ್ರಾಮೀಣಾಭಿವೃದ್ಧಿ, ಐಟಿ & ಬಿಟಿ ಕ್ಷೇತ್ರಗಳಿಗೆ ಹೆಚ್ಚಿನ ನೆರವು ಪ್ರಕಟಿಸಲಾಗಿದೆ. ಬಜೆಟ್ ಪ್ರಕಾರ ರಾಜ್ಯದ ಆದಾಯದ […]
