ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ವಿವಾಹ ನೋಂದಣಿ ಪತ್ರ ಪಡೆಯುವುದು ಹೇಗೆ?
ವಿವಾಹ ನೋಂದಣಿ ಪತ್ರ ದಂಪತಿಯ ವೈವಾಹಿಕ ಸಂಬಂಧವನ್ನು ಶ್ರುತಪಡಿಸುವ ಕಾನೂನು ಬದ್ಧ ದಾಖಲೆ ಪತ್ರವಾಗಿದೆ. ಇಂದು ಅತಿ ಅಗತ್ಯವಾದ ದಾಖಲೆಪತ್ರಗಳಲ್ಲಿ ಒಂದು; ಅದರಲ್ಲೂ ಮುಖ್ಯವಾಗಿ ವಿವಾಹಿತ ಮಹಿಳೆಯರಿಗೆ. ಭಾರತದಲ್ಲಿ ನಾನಾ ಕಾನೂನುಗಳ ಮೂಲಕ ವಿವಾಹವನ್ನು ನೋಂದಣಿ ಮಾಡಿಸಿಕೊಳ್ಳಬಹುದು. ಈ ಪೈಕಿ ಮುಖ್ಯ ಕಾನೂನುಗಳೆಂದರೆ, ಹಿಂದೂ ಮದುವೆ ಕಾನೂನು 1955, ವಿಶೇಷ ಮದುವೆ ಕಾನೂನು 1954, ಪಾರ್ಸಿ ಮದುವೆ ಕಾನೂನು ಹಾಗೂ ವಿಚ್ಛೇದನ ಕಾನೂನು 1936. ಹಿಂದೂ ವೈವಾಹಿಕ ಕಾಯ್ದೆ ಹಿಂದೂಗಳಿಗೆ ಮಾತ್ರ ಅನ್ವಯಿಸುತ್ತದೆ. ಅಂದರೆ, ಹಿಂದೂ ಧರ್ಮಿಯರು, […]

ಮನೆ ಬಾಗಿಲಿಗೆ ಸೇವೆ ಒದಗಿಸಲಿರುವ “ಜನ ಸೇವಕ”
ಸರಕಾರದ ಯೋಜನೆ ಮನೆ ಬಾಗಿಲಿಗೆ.. ಈ ಘೋಷಣೆಯೊಂದಿಗೆ, ಆರಂಭವಾದ ಕಾರ್ಯಕ್ರಮ ಜನ ಸೇವಕ. ಸರಕಾರ ನಿಜವಾದ ಜನ ಸೇವಕ ಎಂಬ ಪರಿಕಲ್ಪನೆಯಡಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ 4 ವಿಧಾನ ಸಭಾ ಕ್ಷೇತ್ರಗಳಲ್ಲಿ ಯಶಸ್ವಿ ಯಾಗಿ ಜಾರಿಗೊಳಿಸಿದ ಬಳಿಕ, ಇದೀಗ, ರಾಜ್ಯ ಸರಕಾರ ಇದನ್ನು ಬೆಂಗಳೂರಿನಲ್ಲಿ ಆರಂಭಿಸಿದೆ. ರಾಜ್ಯದ 66ನೇ ರಾಜ್ಯೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಈ ಜನಸೇವಕ ಕಾರ್ಯಕ್ರಮದಡಿ ೫೬ ಸರ್ಕಾರಿ ಸೇವೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಯೋಜನೆಯನ್ನು ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ […]

ಕೊಲ್ಲೂರಿನ ಐತಿಹಾಸಿಕ ಮೂಕಾಂಬಿಕಾ ದೇಗುಲ
ನಮ್ಮ ದೇಶದ ಪ್ರಮುಖ ದುರ್ಗಾ ದೇವಸ್ಥಾನಗಳಲ್ಲಿ ಒಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ. ಈ ದೇಗುಲ ಶ್ರೀ ಕೃಷ್ಣನ ನಾಡು, ದೇಶದ ಇನ್ನೊಂದು ಪ್ರಸಿದ್ಧ ದೇಗುಲ ನಗರಿ ಉಡುಪಿಯಿಂದ ಸರಿಸುಮಾರು 80 ಕಿಲೋ ಮೀಟರ್ ಮತ್ತು ಕಡಲ ತಡಿ ಮಂಗಳೂರಿನಿಂದ 135 ಕಿಮೀ ದೂರದಲ್ಲಿದೆ. ಈ ದೇವಾಲಯವು ಕೊಡಚಾದ್ರಿ ಶಿಖರದ ತಪ್ಪಲಲ್ಲಿದೆ. ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನವು ದೇಶದ ಎಲ್ಲೆಡೆಗಳಿಂದ ಭಕ್ತಾಧಿಗಳನ್ನು ಆಕರ್ಷಿಸುತ್ತಿದೆ. s ಕೊಲ್ಲೂರು ಮೂಕಾಂಬಿಕಾ ದೇಗುಲ: ಫೋಟೋ ಕೃಪೆ: ಪ್ರೇಮ್ ಕುಡ್ವ […]
