ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕ ಕೋವಿಡ್ ಪ್ರಕರಣಗಳ ಜಿಲ್ಲಾವಾರು ವಿವರ
ಕರ್ನಾಟಕದಲ್ಲಿ ದಿನೇ ದಿನೇ ಕೋವಿಡ್ 19 ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಶುಕ್ರವಾರ ಕೇವಲ 2,960 ಮಂದಿಯಲ್ಲಿ ಕೋವಿಡ್ 19 ಪತ್ತೆಯಾಗಿದೆ. 2,701 ಕೋವಿಡ್ 19 ರೋಗಿಗಳು ಗುಣಮುಖರಾಗಿದ್ದರೆ. 19 ಮಂದಿ ಕೋವಿಡ್ ಗೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ, ರಾಜ್ಯದಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 33,319ಕ್ಕೆ ಕುಸಿದಿದೆ. ಈವರೆಗೆ, 7,97,204 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.11,347 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಈವರೆಗೆ ಕರ್ನಾಕದಲ್ಲಿ 8,41,889 ಮಂದಿ ಕೋವಿಡ್ ತುತ್ತಾಗಿದ್ದಾರೆ. Also see, In English: […]

ಜ್ಞಾನ ದೇವತೆಯ ದೇಗುಲ ಶೃಂಗೇರಿ ಶಾರದಾ ಪೀಠ
ಶೃಂಗೇರಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ, ಮಲೆನಾಡಿನ ತಪ್ಪಲಲ್ಲಿರುವ ಒಂದು ಪುಟ್ಟ ಪಟ್ಟಣ. ಶ್ರೀ ಶಾರದಾಂಬೆಯ ದೇಗುಲಕ್ಕೆ ಹೆಸರುವಾಸಿಯಾಗಿರುವ ಈ ಪಟ್ಟಣವು ಕರ್ನಾಟಕದ ಪವಿತ್ರ ನದಿ ತುಂಗಾ ನದಿಯ ದಡದಲ್ಲಿದೆ. ಶೃಂಗೇರಿ ಕರ್ನಾಟಕದ ಪ್ರಮುಖ ನಗರಗಳಾಗಿರುವ ಮಂಗಳೂರಿನಿಂದ 107 ಕಿಮೀ ಮತ್ತು ಬೆಂಗಳೂರಿನಿಂದ 336 ಕಿಮೀ ದೂರದಲ್ಲಿದೆ. ಮಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಈ ಪಟ್ಟಣವನ್ನು ಸುಲಭವಾಗಿ ತಲುಪಬಹುದು. ಬೆಂಗಳೂರಿನಿಂದ ಹಾಸನ ಅಥವಾ ಶಿವಮೊಗ್ಗ ಮೂಲಕ ಇಲ್ಲಿಗೆ ತಲುಪಬಹುದು. ಶ್ರೀ ಶಾರದಾಂಬಾ ಮತ್ತು ವಿದ್ಯಾಶಂಕರ ದೇವಸ್ಥಾನ, ಶೃಂಗೇರಿ (ಶೃಂಗೇರಿ […]

ಸುಧಾ ಮೂರ್ತಿ – ಅಸಾಧಾರಣ ಸಾಧಕಿ, ದಾನಿ ಮತ್ತು ಲೇಖಕಿ
ಶ್ರೀಮತಿ ಸುಧಾ ಮೂರ್ತಿ… ಈ ಹೆಸರಿನಲ್ಲಿಯೇ ಅದೇನೋ ಒಂದು ಆಕರ್ಷಣೆ ಇದೆ. ಕನ್ನಡ ಮಣ್ಣಿನ ಕುವರಿ, ಅಸಾಮಾನ್ಯ ಸಾಧಕಿ ಇವರು. ಇದರ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ನ ಖ್ಯಾತ ಬರಹಗಾರ್ತಿ, ಸಮಾಜಸೇವಕಿಯೂ ಆಗಿರುವ ಸುಧಾ ಮೂರ್ತಿಯವರು ಜನಿಸಿದ್ದು 19ನೇ ಆಗಸ್ಟ್ 1950ರಂದು. ಅವರು ಜನಸಾಮಾನ್ಯನ ಏಳಿಗೆಗಾಗಿ ಹಲವು ಸಂಘ ಸಂಸ್ಥೆಗಳೊಂದಿಗೆ ದುಡಿದವರು. ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ, ಸಮಾಜ ಸೇವೆಯೊಂದಿಗೆ, ಜನ ಸಾಮಾನ್ಯರ ಸಮಸ್ಯೆಗಳಿಗೆ ಮಿಡಿದವರು ಅವರು. ಸುಧಾ ಮೂರ್ತಿ. ಚಿತ್ರ ಕೃಪೆ: ರಾಜಗೋಪಾಲ್ ಸುಧಾ ಮೂರ್ತಿ…ಇವರು […]
