ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಮಾತ್ರ ಸಫವಾಗಿದ್ದವು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಷ್ ಗೆಲುವು ಸಾಧಿಸಿದ್ದರು. ಅವರು ತಮ್ಮ ಎದುರಾಳಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು ಸೋಲಿಸಿದ್ದರು. 2024ರ […]

ಸಕಲ ಭಾಗ್ಯವಿದಾತೆ ಗೊರವನಹಳ್ಳಿ ಮಹಾಲಕ್ಷ್ಮಿ
ನಮ್ಮ ದೇಶದಲ್ಲಿ ನಮ್ಮ ರಾಜ್ಯ ಪ್ರವಾಸಿಗರ ಆಕರ್ಷಣೆಯಲ್ಲಿ ನಾಲ್ಕನೇ ಅತ್ಯಂತ ಜನಪ್ರಿಯ ತಾಣ ಎಂದೇ ಪ್ರಸಿದ್ದಿಯಾಗಿದೆ. ಇದಕ್ಕೆ ಬಹು ಮುಖ್ಯ ಕಾರಣವೆಂದರೆ, ನಮ್ಮ ರಾಜ್ಯದ ಪ್ರವಾಸಿ ತಾಣಗಳು ದೇಶ-ವಿದೇಶಗಳಲ್ಲಿ ಹೆಸರುವಾಸಿಯಾಗಿವೆ. ಅದರಲ್ಲಿಯೂ ಇಲ್ಲಿನ ಆಧ್ಯಾತ್ಹ್ಮಿಕ ಕ್ಷೇತ್ರಗಳಿಗೆ ಎಲ್ಲೆಡೆಯಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಂತಹ ಒಂದು ಪ್ರಸಿದ್ಧ ದೇಗುಲವೆಂದರೆ, ತುಮಕೂರು ಜಿಲ್ಲೆಯ ಕೊರಟಗೆರೆಯ ಗೊರವನಹಳ್ಳಿಯಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನ. ಈ ದೇಗುಲದ ಹೆಸರೇ ಸೂಚಿಸುವಂತೆ, ಈ ದೇವಾಲಯವು ಭಗವಾನ್ ಶ್ರೀ ಮಹಾವಿಷ್ಣುವಿನ ಪತ್ನಿ ಮತ್ತು […]

ಕರ್ನಾಟಕ ಬಜೆಟ್ 2024: ಮುಖ್ಯಾಂಶಗಳು
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು ತಮ್ಮ ದಾಖಲೆಯ ೧೫ನೇ ಬಜೆಟ್ ನಲ್ಲಿ ನಾನಾ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ನಿರೀಕ್ಷೆಯಂತೆ ಕೃಷಿ, ಅರೋಗ್ಯ, ಗ್ರಾಮೀಣಾಭಿವೃದ್ಧಿ, ಐಟಿ & ಬಿಟಿ ಕ್ಷೇತ್ರಗಳಿಗೆ ಹೆಚ್ಚಿನ ನೆರವು ಪ್ರಕಟಿಸಲಾಗಿದೆ. ಬಜೆಟ್ ಪ್ರಕಾರ ರಾಜ್ಯದ ಆದಾಯದ […]
