ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ನೇತ್ರದಾನ ಮೂಲಕ ಜೀವಸಾರ್ಥಕತೆ: ನೀವು ನೆನಪಿನಲ್ಲಿಟ್ಟುಕೊಳ್ಳಬೇಕು ಅಂಶಗಳು
ನಮ್ಮ ರಾಜ್ಯದಲ್ಲಿ ಲಕ್ಷಾಂತರ ಮಂದಿ, ತಮ್ಮ ಕುರುಡುತನ ನಿವಾರಿಸಿಕೊಳ್ಳಲು, ನೇತ್ರದಾನಿಗಳ ನಿರೀಕ್ಷೆಯಲ್ಲಿದ್ದಾರೆ. ನೇತ್ರ ದಾನ ಮಹಾದಾನವಾಗಿದ್ದು, ನಮ್ಮ ರಾಜ್ಯದಲ್ಲಿ ನೇತ್ರ ದಾನ ಮಾಡುವುದರಿಂದ ಒಂದು ಅಥವಾ ಹೆಚ್ಚಿನ ವ್ಯಕ್ತಿಗಳಲ್ಲಿ ಅಂಧತ್ವ ಸರಿಪಡಿಸಲು ಸಹಾಯ ಮಾಡಿದಂತಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯ ನೇತ್ರದಾನದಿಂದ, ಕನಿಷ್ಠ ಇಬ್ಬರು ವ್ಯಕ್ತಿಗಳ ಜೀವನವನ್ನು ಬೆಳಗಿಸಲು ಸಾಧ್ಯವಿದೆ. ಕರ್ನಾಟಕದಲ್ಲಿ ನೇತ್ರ ದಾನ ಎಂದ ಕೂಡಲೇ ನಮಗೆ ನೆನಪಾಗುವುದು ಖ್ಯಾತ ನಟ ಡಾ. ರಾಜ್ ಕುಮಾರ್. ಅವರು ರಾಜ್ಯದಲ್ಲಿ ನೇತ್ರ ದಾನದ ಬಗ್ಗೆ ಸಾಕಷ್ಟು ಜನ […]

ಅತ್ಯುತ್ತಮ ಮುತ್ಸದ್ದಿ – ಅಪ್ರತಿಮ ಅಭಿಯಂತರ ಸರ್ ಎಂ ವಿಶ್ವೇಶ್ವರಯ್ಯ
ವಿಶ್ವದಾದ್ಯಂತ ಸರ್ ಎಂ.ವಿ ಎಂದೇ ಜನಪ್ರಿಯವಾಗಿರುವ ಸರ್ ಎಂ ವಿಶ್ವೇಶ್ವರಯ್ಯ ದೇಶ ಕಂಡ ಅತ್ಯುತ್ತಮ ಅಭಿಯಂತರ, ಜನಪ್ರಿಯ ಮುತ್ಸದ್ದಿ, ಹಾಗು ವಿದ್ವಾಂಸ. ಇವರು 1912-1918ರ ಅವಧಿಯಲ್ಲಿ ಮೈಸೂರಿನ ಹಿಂದಿನ ರಾಜಾಡಳಿತದಲ್ಲಿ ದಿವಾನ್ ಆಗಿ ಸೇವೆ ಸಲ್ಲಿಸಿದ್ದರು. 1955 ರಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾರ್ವಜನಿಕ ಕಲ್ಯಾಣ- ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳಿಗಾಗಿ, ಅವರನ್ನು ಬ್ರಿಟಿಷರು ಭಾರತವನ್ನು ಆಳುತ್ತಿದ್ದ ಅವಧಿಯಲ್ಲಿ ಕಿಂಗ್ ಜಾರ್ಜ್ V ನೈಟ್ ಕಮಾಂಡರ್ ಪದವಿಯೊಂದಿಗೆ ಗೌರವಿಸಿದ್ದರು. ಸರ್ ಎಂ ವಿ […]

ಕರ್ನಾಟಕ ಕೋವಿಡ್ ಪ್ರಕರಣಗಳ ಜಿಲ್ಲಾವಾರು ವಿವರ
ಕರ್ನಾಟಕದಲ್ಲಿ ದಿನೇ ದಿನೇ ಕೋವಿಡ್ 19 ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಶುಕ್ರವಾರ ಕೇವಲ 2,960 ಮಂದಿಯಲ್ಲಿ ಕೋವಿಡ್ 19 ಪತ್ತೆಯಾಗಿದೆ. 2,701 ಕೋವಿಡ್ 19 ರೋಗಿಗಳು ಗುಣಮುಖರಾಗಿದ್ದರೆ. 19 ಮಂದಿ ಕೋವಿಡ್ ಗೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ, ರಾಜ್ಯದಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 33,319ಕ್ಕೆ ಕುಸಿದಿದೆ. ಈವರೆಗೆ, 7,97,204 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.11,347 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಈವರೆಗೆ ಕರ್ನಾಕದಲ್ಲಿ 8,41,889 ಮಂದಿ ಕೋವಿಡ್ ತುತ್ತಾಗಿದ್ದಾರೆ. [karnataka_covid_tracker kannada=”true”] Also see, […]
