ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕ ಬಜೆಟ್ 2024: ಮುಖ್ಯಾಂಶಗಳು
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು ತಮ್ಮ ದಾಖಲೆಯ ೧೫ನೇ ಬಜೆಟ್ ನಲ್ಲಿ ನಾನಾ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ನಿರೀಕ್ಷೆಯಂತೆ ಕೃಷಿ, ಅರೋಗ್ಯ, ಗ್ರಾಮೀಣಾಭಿವೃದ್ಧಿ, ಐಟಿ & ಬಿಟಿ ಕ್ಷೇತ್ರಗಳಿಗೆ ಹೆಚ್ಚಿನ ನೆರವು ಪ್ರಕಟಿಸಲಾಗಿದೆ. ಬಜೆಟ್ ಪ್ರಕಾರ ರಾಜ್ಯದ ಆದಾಯದ […]
ಕರ್ನಾಟಕದಲ್ಲಿ ಉದ್ದಿಮೆ ಪರವಾನಿಗೆಗಳ ಸ್ವಯಂ ನವೀಕರಣ
ದೇಶದ ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯದ್ದು. ಇದೀಗ ರಾಜ್ಯದಲ್ಲಿ ಉದ್ದಿಮೆ ಪರವಾನಿಗೆಯ ಸ್ವಯಂ- ನವೀಕರಣದ ಕನಸು ನನಸಾಗುತ್ತಿದೆ. ಈವರೆಗೆ, ಕರ್ನಾಟಕದಲ್ಲಿ ಉದ್ಯಮ ಸಂಸ್ಥೆಗಳ ಸ್ಥಾಪನೆ, ನಿಯಂತ್ರಣ ಕಾನೂನುಗಳು ಅತಿ ಕಠಿಣವಾಗಿದ್ದರಿಂದ ಇದು ಪ್ರಾಮುಖ್ಯತೆ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಕರ್ನಾಟಕ ಸರ್ಕಾರ ಉದ್ಯಮ ಸ್ನೇಹಿ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ರಾಜ್ಯದಲ್ಲಿ ಉದ್ಯಮ ಆರಂಭಿಸುವ ಹಾಗು ನಡೆಸುವ ಸಂಬಂಧ ಇರುವ ನೀತಿ ನಿಯಮಗಳನ್ನು ಸಡಿಲಿಕೆ ಮಾಡುವ ಸಂಬಂಧ […]

ಕರ್ನಾಟಕದಲ್ಲಿ ಮರಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದಲ್ಲಿ ಮರಣ ನೋಂದಾಣಿ ಪತ್ರಕ್ಕೆ ಅರ್ಜಿ ಸಲ್ಲಿಕೆ ಹೇಗೆ? ಕರ್ನಾಟಕದಲ್ಲಿ ಮರಣವನ್ನು ಏಕೆ ನೋಂದಾಯಿಸಿಕೊಳ್ಳಬೇಕು? ಕರ್ನಾಟಕದಲ್ಲಿ ಮರಣ ನೋಂದಾವಣೆ ಹೇಗೆ ಹಾಗೂ ನೋಂದಣಿ ಪ್ರಮಾಣ ಪತ್ರ ಪಡೆಯುವುದು ಹೇಗೆ? ನಿಮ್ಮೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ಕರ್ನಾಟಕ ಜನನ ಹಾಗೂ ಮರಣ ನೋಂದಣೆ ಕಾಯ್ದೆ 1969ರ ಪ್ರಕಾರ, ಕರ್ನಾಟಕದಲ್ಲಿ ಸಂಭವಿಸುವ ಎಲ್ಲಾ ಮರಣಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕು. ಕರ್ನಾಟಕದಲ್ಲಿ ಈಗ ಮರಣಪಟ್ಟ ವ್ಯಕ್ತಿಗಳ ಡಿಜಿಟಲ್ ದತ್ತಾಂಶ ದೊರೆಯುತ್ತದೆ. ಇದಕ್ಕಾಗಿ ನಾವು ಡಿಜಿಟಲ್ ತಂತ್ರಜ್ಞಾನಕ್ಕೆ ವಂದನೆ ಹೇಳಲೇಬೇಕು. ಕರ್ನಾಟಕದಲ್ಲಿ ಈಗ ಶತಮಾನಗಳಷ್ಟು […]
