ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story
ಕರ್ನಾಟಕದಲ್ಲಿ ಉದ್ದಿಮೆ ಪರವಾನಿಗೆಗಳ ಸ್ವಯಂ ನವೀಕರಣ
ದೇಶದ ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯದ್ದು. ಇದೀಗ ರಾಜ್ಯದಲ್ಲಿ ಉದ್ದಿಮೆ ಪರವಾನಿಗೆಯ ಸ್ವಯಂ- ನವೀಕರಣದ ಕನಸು ನನಸಾಗುತ್ತಿದೆ. ಈವರೆಗೆ, ಕರ್ನಾಟಕದಲ್ಲಿ ಉದ್ಯಮ ಸಂಸ್ಥೆಗಳ ಸ್ಥಾಪನೆ, ನಿಯಂತ್ರಣ ಕಾನೂನುಗಳು ಅತಿ ಕಠಿಣವಾಗಿದ್ದರಿಂದ ಇದು ಪ್ರಾಮುಖ್ಯತೆ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಕರ್ನಾಟಕ ಸರ್ಕಾರ ಉದ್ಯಮ ಸ್ನೇಹಿ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ರಾಜ್ಯದಲ್ಲಿ ಉದ್ಯಮ ಆರಂಭಿಸುವ ಹಾಗು ನಡೆಸುವ ಸಂಬಂಧ ಇರುವ ನೀತಿ ನಿಯಮಗಳನ್ನು ಸಡಿಲಿಕೆ ಮಾಡುವ ಸಂಬಂಧ […]
ಇ ಖಾತಾ: ಇದು ಭೌತಿಕ ದಾಖಲೆಯಷ್ಟೇ ಸ್ವೀಕಾರಾರ್ಹ
ಬೆಂಗಳೂರು: ಸ್ವಂತ ಮನೆ/ ಅಪಾರ್ಟ್ಮೆಂಟ್ ಎಲ್ಲರ ಕನಸು. ಅದರಲ್ಲೂ ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಸ್ವಂತ ಸೈಟ್ ಹೊಂದಬೇಕು ಎಂಬ ಕನಸು ಸದಾ ಇರುತ್ತದೆ. ಬೆಂಗಳೂರು ನಗರದಲ್ಲಿ ಸ್ವಂತ ಸೈಟ್ ಖರೀದಿಸಲು ಇಚ್ಛಿಸುವವರು ಈ ಲೇಖನ ಓದಲೇಬೇಕು. ಆಸ್ತಿಗೆ ಸಂಬಂಧಿಸಿದ ವಹಿವಾಟುಗಳಿಗೆ ಅತ್ಯಗತ್ಯ ದಾಖಲಾತಿ ಈ ಆಗಿರುವ ಖಾತಾ ಬಗ್ಗೆ ನೀವು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಈ ದಾಖಲಾತಿ ಪಾತ್ರವನ್ನು ಸುಭದ್ರಗೊಳಿಸಲು ಹಾಗು ಯಾರು ಮೋಸ ಮಾಡದಂತೆ ಮಾಡಲು ರಾಜ್ಯ ಸರಕಾರ ಅನೇಕ ಹೊಸ ಯೋಜನೆಗಳು, ಕಾನೂನುಗಳು […]

ಬಡವಿಲಿಂಗ ಶಿವ ದೇವಸ್ಥಾನದ ಆಕರ್ಷಣೆ
ಹಂಪಿಯ ಬಹು ಪುರಾತನ ಹಾಗು ಪ್ರಸಿದ್ಧ ದೇವಾಲಯಗಳಲ್ಲೊಂದು ಬಡವಿಲಿಂಗ ದೇವಸ್ಥಾ. ಇದು ಹಂಪಿಯಲ್ಲಿ ಶಿವನಿಗೆ ಅರ್ಪಿತವಾದ ಒಂದು ಅದ್ಭುತ ಕುಸುರಿ ಕಲೆಯ ದೇವಾಲಯವಾಗಿದೆ. ಈ ದೇವಸ್ಥಾನದಲ್ಲಿ ಹಿಂದೂಗಳ ಆರಾಧ್ಯ ದೈವ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಬೃಹದಾಕಾರದ ಶಿವಲಿಂಗ ಇಲ್ಲಿಯ ಪ್ರಧಾನ ಆಕರ್ಷಣೆ. ಬಡವಿಲಿಂಗ ದೇವಸ್ಥಾನವು ಹಂಪಿಯ ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಇದೆ. ವರ್ಷದ ಎಲ್ಲ ದಿನಗಳಲ್ಲೂ ಪ್ರವಾಸಿಗರು ಮತ್ತು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಿ ಪುನೀತರಾಗುತ್ತಾರೆ. ಕೆಲವು ಮಹತ್ವದ ಮಾಹಿತಿಗಳು ಭೇಟಿಯ […]