ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಶಿಲ್ಪಕಲೆಯ ಮಹಾ ಅನುಭೂತಿ: ಹಂಪಿ ವಿಜಯ ವಿಠಲ ದೇವಸ್ಥಾನ
ಹಂಪಿ ಎಂದರೆ ನಮ್ಮ ಕಣ್ಮುಂದೆ ಸುಳಿಯುವುದು ಪುರಾತನ ದೇಗುಲಗಳ ಮಹಾಗುಚ್ಛ. ಪ್ರಾಚೀನಭಾರತೀಯ ಶಿಲ್ಪಕಲೆಯ ಸೊಬಗು-ಸೊಗಸು ಇಲ್ಲಿ ಮೇಳೈಸಿದೆ. ಈ ಎಲ್ಲಾ ದೇಗುಲಗಳಿಗೆಕಲಶವಿಟ್ಟಂತೆ ಇರುವುದು ಸದಾ ಜುಳುಜುಳುಯೆಂದು ಹರಿಯುವ ತುಂಗಭದ್ರ ನದಿ ತಟದದಲ್ಲಿರುವವಿಟಲಾ ಅಥವಾ ವಿಠ್ಠಲ ದೇವಾಲಯ. ಇದೊಂದು ಅತ್ಯಂತ ಪುರಾತನ ದೇಗುಲವಾಗಿದ್ದು, ಇದುಅನನ್ಯ, ಅಸಾಧಾರಣ, ವಿಶಿಷ್ಟ ಬಗೆಯ ವಾಸ್ತುಶಿಲ್ಪ ಮತ್ತು ಸರಿಸಾಟಿಯಿಲ್ಲದಕರಕುಶಲತೆಯ ಶಿಲ್ಪಕಲಾ ವೈಭವಕ್ಕೆ ಜಗತ್ಪ್ರಸಿದ್ಧವಾಗಿದೆ. ಇದು ಹಂಪಿಯ ಅತಿ ದೊಡ್ಡಮತ್ತು ಅತ್ಯಂತ ಜನಪ್ರಿಯ ದೇವಾಲಯ. ಇದು ಹಂಪಿಯ ಈಶಾನ್ಯ ಭಾಗದಲ್ಲಿದೆ. ಈ ದೇಗುಲದ ಶಿಲ್ಪಕಲೆ, ಸೌಂದರ್ಯವನ್ನು […]

ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಅಥವಾ ಪಿಎಂ ಕಿಸಾನ್
ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ಚರ್ಚೆಗೆ ಒಳಗಾಗಿರುವ, ಜನಪ್ರಿಯ ಯೋಜನೆಯೆಂದರೆ, ಅದು ಪಿಎಂ ಕಿಸಾನ್. ಕರ್ನಾಟಕದಲ್ಲಿ, ಈ ಯೋಜನೆಯನ್ನು ನಾನಾ ಇಲಾಖೆಗಳ ಸಹಯೋಗದಲ್ಲಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ, ಜಾರಿಗೊಳಿಸಲಾಗಿದೆ. ಸಣ್ಣ ಹಾಗೂ ಅತಿ ಸಣ್ಣ ಹಿಡುವಳಿಯ ರೈತರನ್ನು ಈ ಯೋಜನೆಯಡಿ ತರಲಾಗಿದೆ. ಈ ಯೋಜನೆಯ ಧ್ಯೇಯವೆಂದರೆ, ರೈತರಿಗೆ ಹಣಕಾಸಿನ ನೆರವು ನೀಡುವುದು. ಈ ಯೋಜನೆಯನ್ನು 2019ರ ಸಾರ್ವತ್ರಿಕ ಚುನಾವಣೆಯ ಕೆಲವೇ ಸಮಯದ ಮೊದಲು ಪ್ರಧಾನ ಮಂತ್ರಿಗಳು ಘೋಷಿಸಿದರು. ಈ ಯೋಜನೆಯ ಪ್ರಮುಖ ಉದ್ದೇಶವೆಂದರೆ, ಸಣ್ಣ ಹಾಗೂ […]

ಕರುನಾಡಿನ ಶಿವರಾತ್ರಿ ಸಂಭ್ರಮ
ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದು ಶಿವರಾತ್ರಿ. ಪ್ರತಿ ವರ್ಷ ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಪ್ರತಿವರ್ಷ ಫೆಬ್ರವರಿ -ಮಾರ್ಚ್ ತಿಂಗಳಿನಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ಶಿವನ ದೇಗುಲಗಳಿಗೆ ಪ್ರಸಿದ್ಧ. ಈ ಹಬ್ಬವನ್ನು ಶಿವನ ದೇಗುಲಗಳಲ್ಲಿ ಜಾತಿ- ಮತ- ಪಂಥ ಬೇಧವಿಲ್ಲದೆ ಆಚರಿಸಲಾಗುತ್ತದೆ. ಈ ಹಬ್ಬದ ಪ್ರಮುಖ ಆಚರಣೆಯೆಂದರೆ ಶಿವನಾಮ ಸ್ಮರಣೆ (ಪಂಚಾಕ್ಷರಿ ಮಂತ್ರ) ಹಾಗು ರಾತ್ರಿ ಜಾಗರಣೆ. ಮರುದಿನ ಪವಿತ್ರ ಸ್ನಾನದೊಂದಿಗೆ ಈ ಹಬ್ಬದ ಆಚರಣೆ ಮುಕ್ತಾಯಗೊಳ್ಳುತ್ತದೆ. […]
