ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ಸರಿಯಾದ ಪಿಯು ಕಾಲೇಜು ಆಯ್ಕೆ
ಕರ್ನಾಟಕದಲ್ಲಿ ಪಿಯುಸಿ ಅಧ್ಯಯನ ಮಾಡಲು ಇಚ್ಛೆ ಇದೆಯಾ? ಹಾಗಾದರೆ ಇಲ್ಲಿನ ಪಿಯು ಕಾಲೇಜುಗಳ ಬಗ್ಗೆ ತಿಳಿದು ಕೊಳ್ಳೋಣ. ಪಿಯು ಕೋರ್ಸ್, ಐಚ್ಚಿಕ ವಿಷಯಗಳ ಬಗ್ಗೆ ನಿಮಗೆ ಇಲ್ಲಿ ಸಮಗ್ರ ಮಾಹಿತಿ ಇದೆ. ಕರ್ನಾಟಕದಲ್ಲಿ, ವಿದ್ಯಾರ್ಥಿಗಳು ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಮುಂದಿನ ಹಂತದ ‘ಪ್ರಿ ಯೂನಿವರ್ಸಿಟಿ ಕಾಲೇಜು’ (ಪಿಯು ಕಾಲೇಜು)/ ಪದವಿ ಪೂರ್ವ ಕಾಲೇಜು ಪ್ರವೇಶ ಪಡೆಯ ಬಹುದು. ಈ ಕೋರ್ಸ್ ನ ಅವಧಿ ೨ ವರ್ಷಗಳು. ವಿದ್ಯಾಭ್ಯಾಸದ ಮುಂದಿನ ಹಂತವಾದ […]

ಬಡವಿಲಿಂಗ ಶಿವ ದೇವಸ್ಥಾನದ ಆಕರ್ಷಣೆ
ಹಂಪಿಯ ಬಹು ಪುರಾತನ ಹಾಗು ಪ್ರಸಿದ್ಧ ದೇವಾಲಯಗಳಲ್ಲೊಂದು ಬಡವಿಲಿಂಗ ದೇವಸ್ಥಾ. ಇದು ಹಂಪಿಯಲ್ಲಿ ಶಿವನಿಗೆ ಅರ್ಪಿತವಾದ ಒಂದು ಅದ್ಭುತ ಕುಸುರಿ ಕಲೆಯ ದೇವಾಲಯವಾಗಿದೆ. ಈ ದೇವಸ್ಥಾನದಲ್ಲಿ ಹಿಂದೂಗಳ ಆರಾಧ್ಯ ದೈವ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಬೃಹದಾಕಾರದ ಶಿವಲಿಂಗ ಇಲ್ಲಿಯ ಪ್ರಧಾನ ಆಕರ್ಷಣೆ. ಬಡವಿಲಿಂಗ ದೇವಸ್ಥಾನವು ಹಂಪಿಯ ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಇದೆ. ವರ್ಷದ ಎಲ್ಲ ದಿನಗಳಲ್ಲೂ ಪ್ರವಾಸಿಗರು ಮತ್ತು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಿ ಪುನೀತರಾಗುತ್ತಾರೆ. ಕೆಲವು ಮಹತ್ವದ ಮಾಹಿತಿಗಳು ಭೇಟಿಯ […]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಮಾತ್ರ ಸಫವಾಗಿದ್ದವು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಷ್ ಗೆಲುವು ಸಾಧಿಸಿದ್ದರು. ಅವರು ತಮ್ಮ ಎದುರಾಳಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು ಸೋಲಿಸಿದ್ದರು. 2024ರ […]
